ಹುಬ್ಬಳ್ಳಿಯಲ್ಲಿ ಸಾರಿಗೆ ಬಸ್ ಗಳೇ ಈಗ ಕಳ್ಳರ ʼಟಾರ್ಗೆಟ್ ಜೋನ್ʼ ಆಗಿದೆ. KSRTC ಬಸ್ನಲ್ಲಿ ಪ್ರಯಾಣಿಸುತ್ತಿದ್ದ ತುಮಕೂರಿನ ಮಹಿಳೆಯೊಬ್ಬರಿಗೆ ದೊಡ್ಡ ಶಾಕ್ ಎದುರಾಗಿದೆ. ತುಮಕೂರು ವಾಲ್ಮೀಕಿ ನಗರದ ಗೀತಾ ಅವರು ಗೋಕುಲ ರಸ್ತೆ ಹೊಸ ಬಸ್ ನಿಲ್ದಾಣದಿಂದ ಹೊಸೂರು ಬಸ್ ಟರ್ಮಿನಲ್ ಕಡೆ KSRTC ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ, ಅವರ ವ್ಯಾನಿಟಿ ಬ್ಯಾಗ್ನಲ್ಲಿದ್ದ ಚಿನ್ನ ಮತ್ತು...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...