Tuesday, August 25, 2026

Passengers rescued

ಪ್ರವಾಹದಲ್ಲಿ ರೈಲು ಸಿಲುಕಿದ್ದ ಪ್ರಕರಣ- ಎಲ್ಲಾ 700 ಪ್ರಯಾಣಿಕರ ರಕ್ಷಣೆ

ಮಹಾರಾಷ್ಟ್ರ: ಮಹಾ ಮಳೆಗೆ ಜಿಲ್ಲೆ ಬಹುತೇಕ ತತ್ತರಿಸಿ ಹೋಗಿರುವ ಮಧ್ಯೆಯೇ ಪ್ರವಾಹದಿಂದಾಗಿ ಚಲಿಸಲಾಗದೇ ನಡುನೀರಿನಲ್ಲಿ ನಿಂತಿದ್ದ ಮಹಾಲಕ್ಷ್ಮಿ ಪ್ಯಾಸೆಂಜರ್ ರೈಲಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರೆಲ್ಲರನ್ನೂ ರಕ್ಷಿಸಲಾಗಿದೆ. ಮುಂಬೈ-ಕೊಲ್ಹಾಪುರ ಮಧ್ಯೆ ಸಂಚರಿಸುತ್ತಿದ್ದ ಮಹಾಲಕ್ಷ್ಮಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ ಉಕ್ಕಿಹರಿಯುತ್ತಿದ್ದ ಉಲ್ಹಾಸ್ ನದಿಯ ಪ್ರವಾಹಕ್ಕೆ ಸಿಲುಕಿ ಚಲಿಸಲಾಗದೆ ನಡುನೀರಿನಲ್ಲೇ ನಿಂತುಬಿಟ್ಟಿತ್ತು. ಇಲ್ಲಿನ ವಂಗ್ನಿ ಎಂಬ ಪ್ರದೇಶದಲ್ಲಿ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img