Wednesday, May 20, 2026

Passengers rescued

ಪ್ರವಾಹದಲ್ಲಿ ರೈಲು ಸಿಲುಕಿದ್ದ ಪ್ರಕರಣ- ಎಲ್ಲಾ 700 ಪ್ರಯಾಣಿಕರ ರಕ್ಷಣೆ

ಮಹಾರಾಷ್ಟ್ರ: ಮಹಾ ಮಳೆಗೆ ಜಿಲ್ಲೆ ಬಹುತೇಕ ತತ್ತರಿಸಿ ಹೋಗಿರುವ ಮಧ್ಯೆಯೇ ಪ್ರವಾಹದಿಂದಾಗಿ ಚಲಿಸಲಾಗದೇ ನಡುನೀರಿನಲ್ಲಿ ನಿಂತಿದ್ದ ಮಹಾಲಕ್ಷ್ಮಿ ಪ್ಯಾಸೆಂಜರ್ ರೈಲಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರೆಲ್ಲರನ್ನೂ ರಕ್ಷಿಸಲಾಗಿದೆ. ಮುಂಬೈ-ಕೊಲ್ಹಾಪುರ ಮಧ್ಯೆ ಸಂಚರಿಸುತ್ತಿದ್ದ ಮಹಾಲಕ್ಷ್ಮಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ ಉಕ್ಕಿಹರಿಯುತ್ತಿದ್ದ ಉಲ್ಹಾಸ್ ನದಿಯ ಪ್ರವಾಹಕ್ಕೆ ಸಿಲುಕಿ ಚಲಿಸಲಾಗದೆ ನಡುನೀರಿನಲ್ಲೇ ನಿಂತುಬಿಟ್ಟಿತ್ತು. ಇಲ್ಲಿನ ವಂಗ್ನಿ ಎಂಬ ಪ್ರದೇಶದಲ್ಲಿ...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img