ಹಬ್ಬದ ಸಂಭ್ರಮದ ನಡುವೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಇದೇ ಶೈಕ್ಷಣಿಕ ಸಾಲಿನಿಂದಲೇ ಪಾಸ್ ಮಾರ್ಕ್ಗಳಲ್ಲಿ ಪ್ರಮುಖ ಬದಲಾವಣೆ ತರಲಾಗಿದ್ದು, ಎಸ್ಎಸ್ಎಲ್ಸಿಯಲ್ಲಿ ಇದೀಗ 33% ಅಂಕ ಪಡೆದರೆ ಉತ್ತೀರ್ಣ ಎಂಬ ನಿಯಮ ಜಾರಿಯಾಗಲಿದೆ. ಪಿಯುಸಿಯಲ್ಲಿ ಕೂಡಾ ಪಾಸ್ ಮಾರ್ಕ್ ಶೇಕಡಾ 30ಕ್ಕೆ ಇಳಿಕೆಯಾಗಿದೆ. ಇದುವರೆಗೆ ಎಸ್ಎಸ್ಎಲ್ಸಿಯಲ್ಲಿ ಪ್ರತಿ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...