Thursday, March 13, 2025

#patalamma devi

Sheep: ದೇವಸ್ಥಾನದ ಬಳಿ ಕುರಿ ಬಲಿ ನೀಡಿದ ಮೂವರ ವಿರುದ್ಧ ಎಫ್‌ಐಆರ್!

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ದೇವಸ್ಥಾನದ ಎದುರು ಕುರಿ ಕಡಿಯುತ್ತಿದ್ದ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೀಗಹಳ್ಳಿಯ ಪಟಾಲಮ್ಮ ದೇವಿ ಹಾಗೂ ಸಫಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಕೆಲವರು ಕುರಿ, ಹತ್ತಾರು ಕೋಳಿಗಳನ್ನು ತಂದಿರುವ ಮಾಹಿತಿ ಪ್ರಾಣಿ ಹಕ್ಕು ಹೋರಾಟಗಾರ ಕೆ.ಬಿ. ಹರೀಶ್ ಅವರಿಗೆ ಸಿಕ್ಕಿದೆ. ಆದಾದ ಕೆಲವೇ ನಿಮಿಷಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು...
- Advertisement -spot_img

Latest News

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...
- Advertisement -spot_img