Thursday, January 22, 2026

#patalamma devi

Sheep: ದೇವಸ್ಥಾನದ ಬಳಿ ಕುರಿ ಬಲಿ ನೀಡಿದ ಮೂವರ ವಿರುದ್ಧ ಎಫ್‌ಐಆರ್!

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ದೇವಸ್ಥಾನದ ಎದುರು ಕುರಿ ಕಡಿಯುತ್ತಿದ್ದ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೀಗಹಳ್ಳಿಯ ಪಟಾಲಮ್ಮ ದೇವಿ ಹಾಗೂ ಸಫಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಕೆಲವರು ಕುರಿ, ಹತ್ತಾರು ಕೋಳಿಗಳನ್ನು ತಂದಿರುವ ಮಾಹಿತಿ ಪ್ರಾಣಿ ಹಕ್ಕು ಹೋರಾಟಗಾರ ಕೆ.ಬಿ. ಹರೀಶ್ ಅವರಿಗೆ ಸಿಕ್ಕಿದೆ. ಆದಾದ ಕೆಲವೇ ನಿಮಿಷಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img