ಕಲಬುರಗಿ : ಶತಮಾನೋತ್ಸವ ಸಂಭ್ರಮಕ್ಕೆ ಪಥಸಂಚಲನ ಮಾಡೋದಾಗಿ ಹೇಳಿದೆ. ಸದ್ಯ ಕಲಬುರಗಿಯ ಚಿತ್ತಾಪುರದಲ್ಲಿ ನಡೆಯುವ ಈ ಪಥಸಂಚಲನ ಸಂಬಂಧ ಕೇಂದ್ರ ಹೈಕೋರ್ಟ್ ಕಟಕಟೆಯಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ ಆರ್ಎಸ್ಎಸ್ ಸೇರಿದಂತೆ 10 ಸಂಘಟನೆಗಳಿಗೆ ನೋಟಿಸ್ ಜಾರಿಗೊಳಿಸಿದ್ದು, ಶಾಂತಿ ಸಭೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದೆ. ಶಾಂತಿ ಸಭೆ ಅಕ್ಟೋಬರ್ 28 ರಂದು...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...