Monday, April 14, 2025

#pathholes

ಸಿಲಿಕಾನ್ ಸಿಟಿಯಲ್ಲಿ ತಪ್ಪುತ್ತಿಲ್ಲ ರಸ್ತೆಗುಂಡಿಗಳಿಗೆ ಮುಕ್ತಿ: ಓ ದೇವರೇ..!

ಬೆಂಗಳೂರು: ಜನ ಯಾವುದಾದರೂ ಊರನ್ನು ಅಭಿವೃದ್ಧಿ ಆಗಿದೆ ಅಂತ ಗುರುತಿಸುತ್ತಿದ್ದಾರೆ ಎಂದರೆ ಊರಿಗೆ ಕಾಲಿಡುತ್ತಿದ್ದ ಹಾಗೆ ಮೊದಲು ನೋಡೋದು ಊರಿನ ರಸ್ತೆಗಳನ್ನು. ಆದರೆ ಅಂತಹ ರಸ್ತೆಗಳೇ ತಗ್ಗು ಗುಂಡಿಗಳಿಂದ ಕೂಡಿದ್ದರೆ ? ಆ ಊರಲ್ಲಿ ಯಾವುದೆ ಸೌಲಭ್ಯಗಳಿದ್ದರೂ ಲೆಕ್ಕಕ್ಕೆ ಬರುವುದಿಲ್ಲ.ಅಂತದ್ರಲ್ಲಿ ಬೆಂಗಳೂರಿನ ರಸ್ತೆಗಳಲ್ಲೇ ರಸ್ತೆಗುಂಡಿಗಳು ಮೃತ್ಯುಕೂಪವಾಗಿ ಕಾಡ್ತಿವೆ ಅಂದ್ರೆ ಏನೇಳಬೇಕು ಹೇಳಿ. ಹೌದು ಇಡಿ ದೇಶವೇ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img