Thursday, July 23, 2026

Pathrode

ಆಟಿ ತಿಂಗಳ ಖಾದ್ಯ: Pathrode Recipe

Special Recipe: ಆಟಿ ತಿಂಗಳು ಎಂದರೆ, ಆಷಾಢ ಮತ್ತು ಶ್ರಾವಣ ಮಾಸದ ತಿಂಗಳು. ತುಳುನಾಡಿಗರು ಈ ತಿಂಗಳನ್ನು ಆಟಿ ತಿಂಗಳು ಎನ್ನುತ್ತಾರೆ. ಇನ್ನು ಕೆಲ ದಿನಗಳಲ್ಲೇ ಆಟಿ ತಿಂಗಳು ಶುರುವಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಮತ್ತು ವಾಡಿಕೆಯ ಪ್ರಕಾರ, ಆಟಿ ತಿಂಗಳಿನಲ್ಲಿ ಕೆಸುವಿನ ಸೊಪ್ಪು ತಿನ್ನಬೇಕು ಎನ್ನುವ ನಿಯಮವಿದೆ. ಹಾಗಾಗಿ ಮಂಗಳೂರಿಗರು ಕೆಸುವಿನ ಸೊಪ್ಪಿನ ಸಾರು,...

ಮಳೆಗಾಲದಲ್ಲಿ ಕೆಸುವಿನ ಸೊಪ್ಪಿನ ಖಾದ್ಯ ಸೇವಿಸಬೇಕು ಅಂತಾ ಹೇಳುವುದು ಯಾಕೆ..?

Health Tips: ಮಳೆಗಾಲದಲ್ಲಿ. ಅದರಲ್ಲೂ ಶ್ರಾವಣ ಮಾಸದಲ್ಲಿ ಕೆಸುವಿನ ಸೊಪ್ಪಿನಿಂದ ಮಾಡುವ ಆಹಾರಗಳ ಸೇವನೆ ಮಾಡಿದರೆ ಆರೋಗ್ಯಕ್ಕೆ ಉತ್ತಮ. ಹಾಗಾಗಿಯೇ ಅಂತನೌಪಿಯಂದು, ಶ್ರಾವಣ ಮಾಸದಲ್ಲಿ ಕೆಸುವಿನ ಸೊಪ್ಪಿನ ಪತ್ರೋಡೆ, ಚಟ್ನಿ ಸೇರಿ ಇನ್ನೂ ಹಲವು ಬಗೆಯ ಖಾದ್ಯಗಳನ್ನು ತಯಾರಿಸುತ್ತಾರೆ. ಹಾಗಾದರೆ, ಯಾಕೆ ಶ್ರಾವಣದಲ್ಲಿ ಕೆಸುವಿನ ಸೊಪ್ಪಿನ ಆಹಾರ ಸೇವಿಸಬೇಕು ಅಂತಾ ತಿಳಿಯೋಣ ಬನ್ನಿ.. ಹಸಿವನ್ನು ನಿಯಂತ್ರಿಸಿ,...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img