Special Recipe: ಆಟಿ ತಿಂಗಳು ಎಂದರೆ, ಆಷಾಢ ಮತ್ತು ಶ್ರಾವಣ ಮಾಸದ ತಿಂಗಳು. ತುಳುನಾಡಿಗರು ಈ ತಿಂಗಳನ್ನು ಆಟಿ ತಿಂಗಳು ಎನ್ನುತ್ತಾರೆ. ಇನ್ನು ಕೆಲ ದಿನಗಳಲ್ಲೇ ಆಟಿ ತಿಂಗಳು ಶುರುವಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಮತ್ತು ವಾಡಿಕೆಯ ಪ್ರಕಾರ, ಆಟಿ ತಿಂಗಳಿನಲ್ಲಿ ಕೆಸುವಿನ ಸೊಪ್ಪು ತಿನ್ನಬೇಕು ಎನ್ನುವ ನಿಯಮವಿದೆ. ಹಾಗಾಗಿ ಮಂಗಳೂರಿಗರು ಕೆಸುವಿನ ಸೊಪ್ಪಿನ ಸಾರು,...
Health Tips: ಮಳೆಗಾಲದಲ್ಲಿ. ಅದರಲ್ಲೂ ಶ್ರಾವಣ ಮಾಸದಲ್ಲಿ ಕೆಸುವಿನ ಸೊಪ್ಪಿನಿಂದ ಮಾಡುವ ಆಹಾರಗಳ ಸೇವನೆ ಮಾಡಿದರೆ ಆರೋಗ್ಯಕ್ಕೆ ಉತ್ತಮ. ಹಾಗಾಗಿಯೇ ಅಂತನೌಪಿಯಂದು, ಶ್ರಾವಣ ಮಾಸದಲ್ಲಿ ಕೆಸುವಿನ ಸೊಪ್ಪಿನ ಪತ್ರೋಡೆ, ಚಟ್ನಿ ಸೇರಿ ಇನ್ನೂ ಹಲವು ಬಗೆಯ ಖಾದ್ಯಗಳನ್ನು ತಯಾರಿಸುತ್ತಾರೆ. ಹಾಗಾದರೆ, ಯಾಕೆ ಶ್ರಾವಣದಲ್ಲಿ ಕೆಸುವಿನ ಸೊಪ್ಪಿನ ಆಹಾರ ಸೇವಿಸಬೇಕು ಅಂತಾ ತಿಳಿಯೋಣ ಬನ್ನಿ..
ಹಸಿವನ್ನು ನಿಯಂತ್ರಿಸಿ,...
Special Podcast: ದಿವಂಗತ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರು ವಿಧವಾ ಜೀವನದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಸಮಾಜ ವಿಧವೆಯರನ್ನು, ಡಿವೋರ್ಸ್...