Sunday, April 12, 2026

patience

ನಿಮಗೆ ತಾಳ್ಮೆ ಇದೆಯಾ.? ಪರೀಕ್ಷೆ ಮಾಡಲು ಹೀಗೆ ಮಾಡಿ

special news: ಈಗಿನ ಡಿಜಿಟಲ್ ಯುಗದಲ್ಲಿ ಜನರಲ್ಲಿ ತಾಳ್ಮೆ ಎನ್ನುವುದೇ ಇಲ್ಲದಂತಾಗಿದೆ. ಎಲ್ಲಾದಕ್ಕೂ ಅವಸರ. ನಾವು ಬೇಗ ಊರು ಮುಟ್ಟಬೇಕು, ಬೇಗೆ ದುಡ್ಡನ್ನು ಸಂಪಾದನೆ ಮಾಡಬೇಕು. ಸಿನಿಮಾದಲ್ಲಿ ನೋಡುವ ರೀತಿ ಒಂದೇ ಸಾಂಗಿನಲ್ಲಿ ಶ್ರೀಮಂತರಾಗಬೇಕು ಅಂದುಕೊಳ್ಳುತ್ತಾರೆ. ಆದರೆ ಅದೆಲ್ಲ ಆಗುವ ಕೆಲಸವೇ. ಇನ್ನೊಬ್ಬರನ್ನು ನೋಡಿ ನಾವು ಸಹ  ಸಾಕಷ್ಟು ದುಡ್ಡು ಸಂಪಾದನೆ ಮಾಡಬೇಕು ಎಂದುಕೊಂಡು ಅಲ್ಲಿಇಲ್ಲಿ ಸಾಲಸೋಲ...

ಉಪಾಯ ಬಲ್ಲವನಿಗೆ ಅಪಾಯವಿಲ್ಲ

small stories ಒಂದು ಕಾಡಿನಲ್ಲಿ ಆನೆಯೊಂದು ಸಿಕ್ಕಿದ ಎಲ್ಲಾ ಪ್ರಾಣಿಗಳನ್ನು ಹಿಂಸಿಸುತ್ತಿತ್ತು, ಕಂಡ ಪ್ರಾಣಿಗಳನ್ನೆಲ್ಲಾ ಕೊಲ್ಲುತ್ತಿತ್ತು. ಹೀಗೆ ಆ ಆನೆಗೆ ಸಿಕ್ಕು ಅನೇಕ ಪ್ರಾಣಿಗಳು ಸತ್ತುಹೋದುವು. ಆಗ ಪ್ರಾಣಿಗಳೆಲ್ಲಾ ಸಭೆ ಸೇರಿ ಆನೆಯ ಹಾವಳಿಯಿಂದ ಪಾರಾಗಲು ಒಂದು ಉಪಾಯವನ್ನು ಯೋಚಿಸಿದವು. ಪ್ರಾಣಿಗಳೆಲ್ಲಾ ಒಂದಾಗಿ ಆನೆಯ ಬಳಿ ಬಂದು 'ನೀನೇ ಕಾಡಿನ ರಾಜನಾಗಬೇಕು' ಎಂದು ಕೇಳಿಕೊಂಡವು. ಆನೆ...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img