Tuesday, October 14, 2025

patience

ನಿಮಗೆ ತಾಳ್ಮೆ ಇದೆಯಾ.? ಪರೀಕ್ಷೆ ಮಾಡಲು ಹೀಗೆ ಮಾಡಿ

special news: ಈಗಿನ ಡಿಜಿಟಲ್ ಯುಗದಲ್ಲಿ ಜನರಲ್ಲಿ ತಾಳ್ಮೆ ಎನ್ನುವುದೇ ಇಲ್ಲದಂತಾಗಿದೆ. ಎಲ್ಲಾದಕ್ಕೂ ಅವಸರ. ನಾವು ಬೇಗ ಊರು ಮುಟ್ಟಬೇಕು, ಬೇಗೆ ದುಡ್ಡನ್ನು ಸಂಪಾದನೆ ಮಾಡಬೇಕು. ಸಿನಿಮಾದಲ್ಲಿ ನೋಡುವ ರೀತಿ ಒಂದೇ ಸಾಂಗಿನಲ್ಲಿ ಶ್ರೀಮಂತರಾಗಬೇಕು ಅಂದುಕೊಳ್ಳುತ್ತಾರೆ. ಆದರೆ ಅದೆಲ್ಲ ಆಗುವ ಕೆಲಸವೇ. ಇನ್ನೊಬ್ಬರನ್ನು ನೋಡಿ ನಾವು ಸಹ  ಸಾಕಷ್ಟು ದುಡ್ಡು ಸಂಪಾದನೆ ಮಾಡಬೇಕು ಎಂದುಕೊಂಡು ಅಲ್ಲಿಇಲ್ಲಿ ಸಾಲಸೋಲ...

ಉಪಾಯ ಬಲ್ಲವನಿಗೆ ಅಪಾಯವಿಲ್ಲ

small stories ಒಂದು ಕಾಡಿನಲ್ಲಿ ಆನೆಯೊಂದು ಸಿಕ್ಕಿದ ಎಲ್ಲಾ ಪ್ರಾಣಿಗಳನ್ನು ಹಿಂಸಿಸುತ್ತಿತ್ತು, ಕಂಡ ಪ್ರಾಣಿಗಳನ್ನೆಲ್ಲಾ ಕೊಲ್ಲುತ್ತಿತ್ತು. ಹೀಗೆ ಆ ಆನೆಗೆ ಸಿಕ್ಕು ಅನೇಕ ಪ್ರಾಣಿಗಳು ಸತ್ತುಹೋದುವು. ಆಗ ಪ್ರಾಣಿಗಳೆಲ್ಲಾ ಸಭೆ ಸೇರಿ ಆನೆಯ ಹಾವಳಿಯಿಂದ ಪಾರಾಗಲು ಒಂದು ಉಪಾಯವನ್ನು ಯೋಚಿಸಿದವು. ಪ್ರಾಣಿಗಳೆಲ್ಲಾ ಒಂದಾಗಿ ಆನೆಯ ಬಳಿ ಬಂದು 'ನೀನೇ ಕಾಡಿನ ರಾಜನಾಗಬೇಕು' ಎಂದು ಕೇಳಿಕೊಂಡವು. ಆನೆ...
- Advertisement -spot_img

Latest News

ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ...
- Advertisement -spot_img