special news:
ಈಗಿನ ಡಿಜಿಟಲ್ ಯುಗದಲ್ಲಿ ಜನರಲ್ಲಿ ತಾಳ್ಮೆ ಎನ್ನುವುದೇ ಇಲ್ಲದಂತಾಗಿದೆ. ಎಲ್ಲಾದಕ್ಕೂ ಅವಸರ. ನಾವು ಬೇಗ ಊರು ಮುಟ್ಟಬೇಕು, ಬೇಗೆ ದುಡ್ಡನ್ನು ಸಂಪಾದನೆ ಮಾಡಬೇಕು. ಸಿನಿಮಾದಲ್ಲಿ ನೋಡುವ ರೀತಿ ಒಂದೇ ಸಾಂಗಿನಲ್ಲಿ ಶ್ರೀಮಂತರಾಗಬೇಕು ಅಂದುಕೊಳ್ಳುತ್ತಾರೆ. ಆದರೆ ಅದೆಲ್ಲ ಆಗುವ ಕೆಲಸವೇ.
ಇನ್ನೊಬ್ಬರನ್ನು ನೋಡಿ ನಾವು ಸಹ ಸಾಕಷ್ಟು ದುಡ್ಡು ಸಂಪಾದನೆ ಮಾಡಬೇಕು ಎಂದುಕೊಂಡು ಅಲ್ಲಿಇಲ್ಲಿ ಸಾಲಸೋಲ...
small stories
ಒಂದು ಕಾಡಿನಲ್ಲಿ ಆನೆಯೊಂದು ಸಿಕ್ಕಿದ ಎಲ್ಲಾ ಪ್ರಾಣಿಗಳನ್ನು ಹಿಂಸಿಸುತ್ತಿತ್ತು, ಕಂಡ ಪ್ರಾಣಿಗಳನ್ನೆಲ್ಲಾ ಕೊಲ್ಲುತ್ತಿತ್ತು. ಹೀಗೆ ಆ ಆನೆಗೆ ಸಿಕ್ಕು ಅನೇಕ ಪ್ರಾಣಿಗಳು ಸತ್ತುಹೋದುವು. ಆಗ ಪ್ರಾಣಿಗಳೆಲ್ಲಾ ಸಭೆ ಸೇರಿ ಆನೆಯ ಹಾವಳಿಯಿಂದ ಪಾರಾಗಲು ಒಂದು ಉಪಾಯವನ್ನು ಯೋಚಿಸಿದವು. ಪ್ರಾಣಿಗಳೆಲ್ಲಾ ಒಂದಾಗಿ ಆನೆಯ ಬಳಿ ಬಂದು 'ನೀನೇ ಕಾಡಿನ ರಾಜನಾಗಬೇಕು' ಎಂದು ಕೇಳಿಕೊಂಡವು. ಆನೆ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....