Friday, April 18, 2025

patient

೬ ವರ್ಷ ೭ ತಿಂಗಳು ಐ.ಸಿ.ಯುನಲ್ಲಿದ್ದ ರೋಗಿಗೆ ಬಂದ ಬಿಲ್ ಕೇಳಿದ್ರೆ ಮೂರ್ಚೆ ಹೋಗ್ತೀರಾ..!

ಅವರು ಪೂನಂ ರಾಣಾ ದೆಹಲಿ ಮೂಲದ ೩೫ ವರ್ಷದ ಹೆಣ್ಣುಮಗಳು. ತೀವ್ರ ಹೊಟ್ಟೆನೋವಿನಿಂದ ಬಳಲ್ತಾ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಸೇರಿಕೊಳ್ತಾರೆ. ಏಳು ವರ್ಷದ ಹಿಂದೆ, ಅಂದ್ರೆ ೨೦೧೫ರಲ್ಲಿ. ಅವರ ಪತಿ ಕೇರಳ ಮೂಲದ ರಾಜೇಶ್ ನಾಯರ್ ಕಾಳಜಿ ಮಾಡ್ತಾರೆ. ಆದರೆ ಹೊಟ್ಟೆ ನೋವು ವಾಸಿಯಾಗದೇ ೬ ವರ್ಷ ಏಳು ತಿಂಗಳು...

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ..!

www.karnatakatv.net: ರಾಯಚೂರು: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ನಗರದ ಸುರಕ್ಷಾ ಆಸ್ಪತ್ರೆಯಲ್ಲಿ ರೋಗಿ ಸಂಬoಧಿಕರು ಆ್ಯಂಬುಲೇನ್ಸ್ ಗಾಜು ಪುಡಿ ಮಾಡಿ ಗಲಾಟೆ ಮಾಡಿದರೆ. ನಿನ್ನೆ ರಾಯಚೂರು ಹೊರವಲಯದ ಹೊಸೂರು ನಿವಾಸಿಯಾಗಿದ ದೀಪಾ ಸುರಕ್ಷಾ ಆಸ್ಪತ್ರೆಗೆ ದಾಖಲಾಗಿದ್ರು. ಆಸ್ಪತ್ರೆ ವೈದ್ಯರು ರೋಗಿಗೆ ಬಿಳಿ ರಕ್ತಕಣಗಳು ಕಡಿಮೆಇದ್ದುದ್ದರಿಂದ ಆಸ್ಪತ್ರೆಗೆ ದಾಖಲಿಸಿಕೊಂಡಿದ್ದರು. ಇಂದು ದೀಪಾರನ್ನು...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img