Saturday, July 11, 2026

patla betta

ಸಕಲೇಶಪುರದ ಪಟ್ಲ ಬೆಟ್ಟದಲ್ಲಿ ಸ್ಥಳೀಯರಿಂದ ರೌಡಿಸಂ..? ಪ್ರವಾಸಿಗರ ಆಕ್ರೋಶ

Hassan News: ಹಾಸನ :ಸಕಲೇಶಪುರ: ಪಶ್ಚಿಮ ಘಟ್ಟದ ಸೌಂದರ್ಯ ಸವಿಯಲು ಬಂದ ಪ್ರವಾಸಿಗರ ಮೇಲೆ ಹಲ್ಲೆ ನಡಿಸಿದ ತಿಳಿಗೇಡಿಗಳ ಕ್ರೌರ್ಯತನಕ್ಕೆ ತಾಲೂಕಿನ ಸಾರ್ವಜನಿಕರು ಅಸಮಾದಾನ ವ್ಯಕ್ತಪಡಿಸಿದ್ದಾರೆ. ಸಕಲೇಶಪುರದಿಂದ ಸುಮಾರು 43 ಕಿಲೋ ಮೀಟರ್ ಹಾಗೂ ಬಿಸಲೆಗೆ 6 ಕಿಲೋ ಮೀಟರ್ ಇರುವ ಪಟ್ಲ ಬೆಟ್ಟಕ್ಕೆ ದಿನಕ್ಕೆ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಇದ್ದನ್ನೆ ಬಂಡವಾಳವಾಗಿಸಿಕೊಂಡ ಕೆಲವರು...
- Advertisement -spot_img

Latest News

Dharwad: ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Dharwad: ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು...
- Advertisement -spot_img