Thursday, November 13, 2025

patla betta

ಸಕಲೇಶಪುರದ ಪಟ್ಲ ಬೆಟ್ಟದಲ್ಲಿ ಸ್ಥಳೀಯರಿಂದ ರೌಡಿಸಂ..? ಪ್ರವಾಸಿಗರ ಆಕ್ರೋಶ

Hassan News: ಹಾಸನ :ಸಕಲೇಶಪುರ: ಪಶ್ಚಿಮ ಘಟ್ಟದ ಸೌಂದರ್ಯ ಸವಿಯಲು ಬಂದ ಪ್ರವಾಸಿಗರ ಮೇಲೆ ಹಲ್ಲೆ ನಡಿಸಿದ ತಿಳಿಗೇಡಿಗಳ ಕ್ರೌರ್ಯತನಕ್ಕೆ ತಾಲೂಕಿನ ಸಾರ್ವಜನಿಕರು ಅಸಮಾದಾನ ವ್ಯಕ್ತಪಡಿಸಿದ್ದಾರೆ. ಸಕಲೇಶಪುರದಿಂದ ಸುಮಾರು 43 ಕಿಲೋ ಮೀಟರ್ ಹಾಗೂ ಬಿಸಲೆಗೆ 6 ಕಿಲೋ ಮೀಟರ್ ಇರುವ ಪಟ್ಲ ಬೆಟ್ಟಕ್ಕೆ ದಿನಕ್ಕೆ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಇದ್ದನ್ನೆ ಬಂಡವಾಳವಾಗಿಸಿಕೊಂಡ ಕೆಲವರು...
- Advertisement -spot_img

Latest News

Outgoing ಸಿಎಂ ಸಿದ್ದರಾಮಯ್ಯನವರ ಅಸಹಾಯಕತೆ ನೋಡಿದರೆ ನಿಜಕ್ಕೂ ಕನಿಕರ ಮೂಡುತ್ತಿದೆ: ಆರ್.ಅಶೋಕ್

Political News: ರೈತರಿಗೆ 30 ದಿನದಲ್ಲಿ ನೆರೆಪರಿಹಾರ ನೀಡುತ್ತೇವೆ ಎಂದಿದ್ದ ರಾಜ್ಯ ಸರ್ಕಾರ ಇದುವರೆಗೂ ಪರಿಹಾರ ನೀಡಲಿಲ್ಲವೆಂಬ ಆರೋಪ ಕೇಳಿ ಬರುತ್ತಿದೆ. ವಿಪಕ್ಷಗಳಾದ ಬಿಜೆಪಿ, ಜೆಡಿಎಸ್...
- Advertisement -spot_img