Saturday, August 29, 2026

patna

ಬಜೆಟ್‌ನಲ್ಲಿ ಕಂಟೆಂಟ್ ಕ್ರಿಯೇಟರ್ಸ್‌ಗೆ ಜಾಕ್ ಪಾಟ್

2026 ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ತಮ್ಮ ಬಜೆಟ್ ಭಾಷಣದ ಸಮಯದಲ್ಲಿ, ಸರ್ಕಾರವು ಸ್ವಾವಲಂಬಿ ಭಾರತಕ್ಕಾಗಿ ತನ್ನ ಖಜಾನೆಯನ್ನು ತೆರೆದಿದೆ. ಹಣಕಾಸು ಸಚಿವರು ಐದು ವರ್ಷಗಳಲ್ಲಿ 20 ಹೊಸ ಜಲಮಾರ್ಗಗಳನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಿದರು. ವಾರಾಣಸಿ ಮತ್ತು ಪಾಟ್ನಾದಲ್ಲಿ ಹಡಗು ದುರಸ್ತಿ ಸೌಲಭ್ಯಗಳನ್ನು ಸ್ಥಾಪಿಸಲಾಗುವುದು. ಸೀಪ್ಲೇನ್ VGF ಯೋಜನೆಯನ್ನು ಪ್ರಾರಂಭಿಸಲಾಗುವುದು. 25...

ಪಾಟ್ನಾದಲ್ಲಿ ಟಗರಿನ ಹವಾ.. ಸಿದ್ದು ಫುಲ್ ಖುಷ್ ಹುವಾ!!

ಜಿಂದಾಬಾದ್‌ ಜಿಂದಾಬಾದ್‌ ಸಿದ್ದರಾಮಯ್ಯ ಜಿಂದಾಬಾದ್. ಜಿಂದಾಬಾದ್‌ ಜಿಂದಾಬಾದ್‌ ಸಿದ್ದರಾಮಯ್ಯ ಜಿಂದಾಬಾದ್. ಜಿಂದಾಬಾದ್‌ ಜಿಂದಾಬಾದ್‌ ಕಾಂಗ್ರೆಸ್‌ ಜಿಂದಾಬಾದ್‌. ಈ ರೀತಿಯಾಗಿ ಬಹುಪಾರಕ್ ಕೂಗಿರುವುದು ಸಿಎಂ ಸಿದ್ದರಾಮಯ್ಯಗೆ. ಇದು ಎಲ್ಲೊ ಬೆಂಗಳೂರು, ಬೀದರ್‌, ರಾಯಚೂರು, ಮೈಸೂರು ಮತ್ತೆಲ್ಲೊ ಅಲ್ಲ. ಬಿಹಾರ ರಾಜ್ಯದಲ್ಲಿ. ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬಿಹಾರದ ಪಟ್ನಾಗೆ ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿ ಏರ್ಪೋರ್ಟ್‌ಗೆ ಬರುತ್ತಿದ್ದಂತೆ...

ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಹೊಟೇಲ್‌ನಲ್ಲಿ ಅಗ್ನಿ ಅವಘಡ: 6 ಮಂದಿಯ ದುರ್ಮರಣ, ಹಲವರಿಗೆ ಗಾಯ

National News: ಪಾಟ್ನಾ ರೈಲ್ವೆ ನಿಲ್ದಾಣದ ಸಮೀಪವಿರುವ ಹೊಟೇಲ್‌ನಲ್ಲಿ ಅಗ್ನಿಅವಘಡ ಸಂಭವಿಸಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ಮತ್ತು ಹಲವರಿಗೆ ಗಾಯವಾಗಿದೆ. ಪಾಲ್ ಹೊಟೇಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಪುರುಷರು ಮತ್ತು ಇಬ್ಬರು ಬಾಲಕಿಯರು ಸೇರಿ ಮೂವರು ಮಹಿಳೆಯರ ಸಾವು ಸಂಭವಿಸಿದ್ದು, ಘಟನೆ ಬಳಿಕ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ಆರಿಸಿದೆ. ಬಳಿಕ ಮೃತದೇಹವನ್ನು...

40 ಮಹಿಳೆಯರಿಗೆ ಒಬ್ಬನೇ ಗಂಡ..? : ಪರಿಶೀಲಿಸಿದಾಗ ತಿಳಿಯಿತು ಸತ್ಯಸಂಗತಿ..

ಪಾಟ್ನಾ: ಭಾರತದಲ್ಲೇ ಕೆಲವು ಗಂಡಸರು 5, 10, 20 ಹೆಣ್ಣುಮಕ್ಕಳನ್ನ ಮದುವೆಯಾದ ಕೇಸ್ ಬಗ್ಗೆ ನಾವು ನೀವು ಕೇಳಿದ್ದೇವೆ. ಆದ್ರೆ ಬಿಹಾರದಲ್ಲಿ ನಡೆದ ಜನಗಣತಿಯಲ್ಲಿ 40 ಮಹಿಳೆಯರು ತಮ್ಮ ಪತಿಯ ಹೆಸರು ರೂಪ್‌ಚಂದ್ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ, ಕೆಲವು ಮಕ್ಕಳು ಕೂಡ ತಮ್ಮ ಅಪ್ಪನ ಹೆಸರು ರೂಪಚಂದ್ ಎಂದು ಹೇಳಿದ್ದಾರೆ. ಬಿಹಾರದ ವಾರ್ಡ್ ನಂಬರ್ 7ರಲ್ಲಿ...

Patna ಭಾಯಿ ರಾಜೇಂದ್ರ ಸಿಂಗ್ ನಿಗೂಢ ಸಾವು, ತನಿಖೆಗೆ ಆಗ್ರಹ..!

ಬಿಹಾರ : ಪಟ್ನಾ(patna) ಸಾಹಿಬ್ ಗುರುದ್ವಾರ  ಶ್ರೀ ಹರ್ಮಂದಿರ್ ಸಾಹಿಬ್(Sri Harmandir Sahib) ನ ಮುಖ್ಯ ಗ್ರಂಥಿ, ಭಾಯಿ ರಾಜೇಂದ್ರಸಿಂಗ್(Bhai Rajendra Singh)ಇಂದು ನಿಧನರಾಗಿದ್ದಾರೆ. ಅವರ ಕುತ್ತಿಗೆ ಮೇಲೆ ಸಣ್ಣ ಚಾಕುವಿನಿಂದ ಮಾಡಲಾದ ಗಾಯದ ಗುರುತು ಕಂಡುಬಂದಿದ್ದು, ರಕ್ತಸ್ರಾವವಾಗಿದೆ. ಇದರಿಂದ ಅವರು ಸಾವು ಸಹಜವಲ್ಲ, ಸಹಜವಾಗಿ ಸತ್ತಿಲ್ಲ ಎಂದು ಅವರನ್ನು ಯಾರಾದರೂ ಕೊಲೆ ಮಾಡಿದ್ದಾರಾ? ಅಥವಾ...
- Advertisement -spot_img

Latest News

Hubli News: RSS ವತಿಯಿಂದ ರಕ್ಷಾಬಂಧನ ಆಚರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

Hubli News: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾಬಂಧನ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ...
- Advertisement -spot_img