Monday, March 9, 2026

Pattanagere Shed

Renukaswamy Murder Case: ಸ್ವಾಮಿ ಕಿವಿ, ಕೈ ಕಟ್- ‘ಕಾಟೇರ’ ಕ್ರೌಯದ ಅಸಲಿ ಸತ್ಯ!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್ ನೇತೃತ್ವದ ತನಿಖಾ ತಂಡ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋಗಳು ಕೂಡ ಒಂದೊಂದಾಗಿ ವೈರಲ್ ಆಗುತ್ತಿವೆ.. ಈ ಒಂದೊಂದು ಫೋಟೋಗಳನ್ನು ನೋಡಿದ್ರೆ ಸಾಕು ಕರುಳು ಚುರಕ್ ಎನ್ನದೇ ಇರಲ್ಲ. ದಯವಿಟ್ಟು ನನ್ನನ್ನು ಬಿಟ್ಟುಬಿಡು ಅಂತಾ...

Renukaswamy Murder Case: ಕೊಲೆಯ ಕ್ರೌರ್ಯ ‘ದರ್ಶನ’: ರೇಣುಕಾಸ್ವಾಮಿ ಕಣ್ಣೀರಿಡುತ್ತಾ ಗೋಗರೆಯುತ್ತಿರುವ ಫೋಟೋ ರಿವೀಲ್

ಬೆಂಗಳೂರು: ನಟ ದರ್ಶನ್​ &​ ಗ್ಯಾಂಗ್ (Actor Darshan & Gang)​ ನಡೆಸಿರುವ ಕ್ರೌರ್ಯ ಒಂದೊಂದಾಗೇ ಬಯಲಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸರು 3 ಸಾವಿರದ 991 ಪುಟಗಳ ಚಾರ್ಜ್​​ಶೀಟ್ (Charge Sheet)​ ಅನ್ನು ಕೋರ್ಟ್​ಗೆ ಸಲ್ಲಿಸುತ್ತಿದ್ದಂತೆ ಇದೀಗ ಕೊಲೆಗೂ ಮುನ್ನ ರೇಣುಕಾಸ್ವಾಮಿ (Renukaswamy) ನನ್ನನ್ನು ಬಿಟ್ಟುಬಿಡಿ ಕಣ್ಣೀರಿಡುತ್ತಾ ಅಂಗಲಾಚುತ್ತಿರುವ ಫೋಟೋಗಳು ರಿವೀಲ್​ ಆಗಿದೆ. ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್​...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img