ತುಮಕೂರಿನಲ್ಲಿ ಪ್ರೇಮ ವಿವಾಹದ ನಂತರ ಗರ್ಭಿಣಿಯಾಗಿರುವ ಪತ್ನಿಯನ್ನು ಬಿಟ್ಟು ಪತಿ ಮತ್ತೊಬ್ಬರೊಂದಿಗೆ ಮದುವೆಯಾಗಲು ಮುಂದಾದ ಆರೋಪ ಕೇಳಿಬಂದಿದೆ. ಪೀಡಿತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯ ಯುವತಿ ಕಾಲೇಜು ದಿನಗಳಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ವೇಳೆ ಜೆರಾಕ್ಸ್ ಕೆಲಸಕ್ಕೆ ಬಂದಿದ್ದ ಬೊಮ್ಮ ನಾಯಕ್ ಎಂಬಾತನೊಂದಿಗೆ ಪರಿಚಯ ಬೆಳೆದು,...
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕ್ಯಾತಗಾನಕೆರೆ ಗ್ರಾಮದಲ್ಲಿ ರಾತ್ರಿವೇಳೆ ಮನೆಯಲ್ಲಿ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಡಿತದಿಂದ ಆರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗ್ರಾಮದ ನಾಗರಾಜು ಮತ್ತು ಮಮತಾ ದಂಪತಿಗಳ ಮಗನಾದ ಅಶೋಕ್(6) ಎನ್ನುವ ಬಾಲಕ ಮನೆಯಲ್ಲಿ ಮಲಗಿದ್ದ ರಾತ್ರಿ 11.30 ರ ಸುಮಾರಿಗೆ ಹಾವು ಕಡಿದಿದೆ. ತಕ್ಷಣ ಪಾವಗಡ ಆಸ್ಪತ್ರೆಗೆ ಚಿಕಿತ್ಸೆಗಾಗಿ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...