Wednesday, August 26, 2026

Pavan deshapandey

ಖರ್ಗೆ ಅವರೇ ಸಿಎಂ ಸ್ಥಾನಕ್ಕೆ ಅರ್ಹರು!!

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಒಂದೇ ಒಂದು ಹೇಳಿಕೆ ಈಗ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ವಿರೋಧ ಪಕ್ಷಗಳು ಖರ್ಗೆ ಮಾತನ್ನೇ ರಾಜಕೀಯ ಅಸ್ತ್ರ ಮಾಡಿಕೊಂಡ್ರೆ, ಕಾಂಗ್ರೆಸ್ಸಿಗರು ಖರ್ಗೆ ಮಾತಲ್ಲಿ ತಪ್ಪೇನಿಲ್ಲ ಅಂತಾ ಸಮಜಾಯಿಷಿ ಕೊಡ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷಕ್ಕಾಗಿ ದುಡಿದಿದ್ದೇ ನಾನು. ಆದರೆ ಸಿಎಂ ಆಗಿದ್ದು ಎಸ್‌.ಎಂ. ಕೃಷ್ಣ ಅಂತಾ ಹೇಳಿದ್ರು....

ಶಿವಮೊಗ್ಗ  ಸ್ಟ್ರೈಕರ್ಸ್‍ಗೆ ಮೊದಲ ಗೆಲುವು

https://www.youtube.com/watch?v=6S7N85k_Qig ಬೆಂಗಳೂರು:  ಆರಂಭಿಕ ಬ್ಯಾಟರ್ ಶರತ್ (53) ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಶಿವಮೊಗ್ಗ  ಸ್ಟ್ರೈಕರ್ಸ್  ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ  ಮೈಸೂರು ವಾರಿಯರ್ಸ್ ವಿರುದ್ಧ 13 ರನ್‍ಗಳ ಗೆಲುವು ದಾಖಲಿಸಿತು. ಇದರೊಂದಿಗೆ ಶಿವಮೊಗ್ಗ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img