Thursday, February 5, 2026

pavithra gowda

ನಾನು ಸಿಂಗಲ್ ಪೇರೆಂಟ್‌ : ಸುಪ್ರೀಂಗೆ ಪವಿತ್ರಾಗೌಡ ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೆ ಢವಢವ ಶುರುವಾಗಿದೆ. ನಟ ದರ್ಶನ್‌, ಪವಿತ್ರಗೌಡ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ. ಕೊಲೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಕುತೂಹಲಕ್ಕೆ...

Movie News: ಕಾಮಾಕ್ಯ ದೇವಿಯ ದರ್ಶನ ಪಡೆದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ

Movie News: ನಟ ದರ್ಶನ್, ಪವಿತ್ರಾ ಗೌಡಳ ಪರ ಬ್ಯಾಟ್ ಬೀಸಲು ಹೋಗಿ, ಜೈಲು ಸೇರಿದ್ದಾರೆ. ಪವಿತ್ರಾಗೆ ರೇಣುಕಾಸ್ವಾಮಿ ಕೆಟ್ಟ ಕೆಟ್ಟದಾಗಿ ಮೆಸೇಜ್ ಮಾಡ್ತಾನೆ ಅಂತಾ, ಅವನನ್ನು ಕೊಂದ ಕಾರಣ, ದರ್ಶನ್ ಮತ್ತು ಅವನ ಬೆಂಬಲಿಗರು ಸದ್ಯ ಕರ್ನಾಟಕದ ಬೇರೆ ಬೇರೆ ಭಾಗಗಳಲ್ಲಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಮೊದಲು ಎಲ್ಲರನ್ನೂ ಪರಪ್ಪನ ಅಗ್ರಹಾರ ಜೈಲಿಗೆ...

darshan case : ಪವಿತ್ರಾ ಸಂಗಕ್ಕೆ ಹಪಾಹಪಿಸಿದ್ದ ರೇಣುಕಾಸ್ವಾಮಿ – ಪವಿತ್ರಾ, ನೀನು ನಂಗೆ ಬೇಕು ಎಂದಿದ್ದ ಸ್ವಾಮಿ!

ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಮೊಬೈಲ್​ನಲ್ಲಿದ್ದ ಫೋಟೋಗಳು ವೈರಲ್ ಆಗಿವೆ. ಅದ್ರಲ್ಲೂ ಸ್ವಾಮಿ ಪವಿತ್ರಾಗೆ ಕಳುಹಿಸಿದ್ದ ಪೋಲಿ ಸಂದೇಶಗಳನ್ನು ಒಮ್ಮೆ ನೋಡಿದ್ರೆ, ನೀವು ಕೂಡ ಒಮ್ಮೆ ಶಾಕ್ ಆಗ್ತೀರಾ.. ಈತ ರೇಣುಕಾಸ್ವಾಮಿ ಅಲ್ಲ.. ವಿಕೃತಸ್ವಾಮಿ. ರೇಣುಕಾಸ್ವಾಮಿ ಕೊಲೆ ಕೇಸ್​ ಸಂಬಂಧ ಈಗಾಗಲೆ ಪೊಲೀಸರು ಕೋರ್ಟ್​​ಗೆ ಚಾರ್ಜ್​...

Renukaswamy Murder Case: ದರ್ಶನ್ & ಗ್ಯಾಂಗ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ: ಈ ಪ್ರಕರಣದಲ್ಲಿ ‘ಕಾಟೇರ’ನ ಪಾತ್ರವೇನು?

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಮಗ್ರ ತನಿಖೆ ನಡೆಸಿರುವ ಕಾಮಾಕ್ಷಿಪಾಳ್ಯ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ (24th Additional Chief Metropolitan Magistrate)​ಗೆ 3 ಸಾವಿರದ 991 ಪುಟಗಳ ದೋಷಾರೋಪ ಪಟ್ಟಿ (3991 page Charge Sheet)ಯನ್ನು ಸಲ್ಲಿಸಿದ್ದಾರೆ. ನಟ ದರ್ಶನ್​ (Actor Darshan), ಪವಿತ್ರಾ...

BREAKING: ಪವಿತ್ರಾಗೌಡಗೆ ಜೈಲು- ದರ್ಶನ್​ ಕಸ್ಟಡಿಗೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಮತ್ತು ತಂಡಕ್ಕೆ ಸಂಕಷ್ಟ ಮುಂದುವರಿದಿದೆ. ಪ್ರಕರಣದ ಎ1 ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ನಟ ದರ್ಶನ್ ಸೇರಿದಂತೆ 6 ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ಟ್ ಕಸ್ಟಡಿಗೆ ನೀಡಲಾಗಿದೆ. ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಪವಿತ್ರಾ ಗೌಡ, ದರ್ಶನ್‌ ಸೇರಿ 13 ಆರೋಪಿಗಳನ್ನು...

ವಿಜಯಲಕ್ಷ್ಮೀ ದರ್ಶನ್ ಆರೋಪಕ್ಕೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ

Movie News: ನಿನ್ನೆ ವಿಜಯಲಕ್ಷ್ಮೀ ದರ್ಶನ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಫ್ಯಾಮಿಲಿ ಈಸ್ ಎವ್ರಿಥಿಂಗ್ ಅಂತಾ ಹಾಕಿ, ತಮ್ಮ, ತಮ್ಮ ಮಗನ ಮತ್ತು ದರ್ಶನ್ ಅವರು ಜೊತೆಗಿರುವ ಫೋಟೋ ಹಾಕಿದ್ದರು. ಸ್ವಲ್ಪ ಹೊತ್ತಿನ ಬಳಿಕ, ಪವಿತ್ರ ಗೌಡ ತಮ್ಮ ಮತ್ತು ದರ್ಶನ್ ಫೋಟೋ ಹಾಕಿ, ಇದು ಹತ್ತು ವರ್ಷಗಳ ಸಂಬಂಧ, ಹೀಗೆ ಮುಂದುವರಿಯಲಿ ಎಂದು ಬರೆದು...

ಪವಿತ್ರಾ ಗೌಡಗೆ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ವಿಜಯಲಕ್ಷ್ಮೀ ದರ್ಶನ್

Movie News: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಪವಿತ್ರ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಿಜಯಲಕ್ಷ್ಮೀ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಾವು, ದರ್ಶನ್ ಮತ್ತು ಪುತ್ರ ವಿನೀಶ್ ಇರುವ ಫೋಟೋವನ್ನು ಅಪ್ಲೋಡ್ ಮಾಡಿದ್ದರು. ಇದಕ್ಕೆ ಫ್ಯಾಮಿಲಿ ಈಸ್ ಎವ್ರಿಥಿಂಗ್ ಎಂದು ಬರೆದುಕೊಂಡಿದ್ದರು. ಕೆಲ ಹೊತ್ತಿನ ಬಳಿಕ ಪವಿತ್ರ ಗೌಡ ತಮ್ಮ ಇನ್‌ಸ್ಟಾ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img