Friday, July 24, 2026

PavithraGowda

ಡೆವಿಲ್ ಈಸ್ ಬ್ಯಾಕ್ ಇನ್ನೆಷ್ಟು ದಿನ ಜೈಲು?

ನಟ ದರ್ಶನ್ ಅವರಿಗೆ ಮತ್ತೊಂದು ಕಾನೂನು ಹೊಡೆತ ಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಈಗ ತಕ್ಷಣವೇ ಶರಣಾಗಬೇಕು ಅಥವಾ ಬಂಧನ ಎದುರಿಸಬೇಕು ಎಂಬ ಸ್ಥಿತಿಯಲ್ಲಿದ್ದಾರೆ. ದರ್ಶನ್ ಪರ ವಕೀಲರು ಈವರೆಗೆ ಎಫ್‌ಐಆರ್‌ ರದ್ದುಪಡಿಸುವ ಸಲುವಾಗಿ...
- Advertisement -spot_img

Latest News

ವೃದ್ಧಾಪ್ಯ, ವಿಧವಾ ವೇತನ ಪಡೆಯುವವರಿಗೆ ಬಿಗ್ ಶಾಕ್ – 82,812 ಜನರ ಪಿಂಚಣಿ ದಿಢೀರ್ ರದ್ದು!

ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ವಿಕಲಚೇತನರ ವೇತನದ ಕೆಲವೇ ನೂರು ರೂಪಾಯಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಬೀದರ್ ಜಿಲ್ಲೆಯಲ್ಲಿ ದೊಡ್ಡ ಶಾಕ್...
- Advertisement -spot_img