ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಸೇರಿದಂತೆ ಹದಿನೇಳು ಮಂದಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಪ್ರಕರಣದಿಂದಾಗಿ ಕಳೆದ ಎರಡು ತಿಂಗಳಿಗೂ ಹೆಚ್ಚು ದಿನಗಳನ್ನು ಈ ಎಲ್ಲಾ ಆರೋಪಿಗಳು ಜೈಲಿನಲ್ಲೇ ಇದ್ದಾರೆ. ದಿನ ದಿನಕ್ಕೂ ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಎ1 ಆರೋಪಿಯಾಗಿ ಇಷ್ಟು ದಿನಗಳ ಕಾಲ ಜೈಲಿನಲ್ಲಿದ್ದ ಪವಿತ್ರಾಗೌಡ, ದರ್ಶನ್...
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಸೇರಿ ಬರೋಬ್ಬರಿ 72 ದಿನಗಳಾಗಿವೆ. ಈ ಕೊಲೆ ಕೇಸ್ನಲ್ಲಿ ದರ್ಶನ್ ಎ2 ಆರೋಪಿಯಾಗಿದ್ರೆ, ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ. ಇದೀಗ ಪವಿತ್ರಾಗೌಡ ಅವರು ಜಾಮೀನಿಗಾಗಿ ಅರ್ಜಿಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆಯಾದ ಸ್ಥಳದಲ್ಲಿ ಪವಿತ್ರಾ ಗೌಡ ಇದ್ರೂ ಎನ್ನುವ ಕುರಿತು ಪೊಲೀಸರಿಗೆ ಸಾಕ್ಷಿ ಸಿಕ್ಕಿತ್ತು....
ಮಾಡಿದ್ದುಣ್ಣೋ ಮಾರಾಯ ಎಂಬ ಮಾತಿದೆ. ಉಪ್ಪು ತಿಂದೋರು ನೀರು ಕುಡಿಯಲೇ ಬೇಕು. ಹಾಗೆ ತಪ್ಪು ಮಾಡಿದೋರು ಶಿಕ್ಷೆ ಅನುಭವಿಸಲೇಬೇಕು. ಈ ಮಾತನ್ನ ಯಾಕೆ ಹೇಳ್ತಾ ಇದೀನಿ ಅಂದ್ರೆ
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರ ಗೌಡ ಹಾಗೂ 17 ಮಂದಿ ನ್ಯಾಯಾಂಗ ಬಂಧನದಲ್ಲಿರೋದು ಗೊತ್ತೇ ಇದೆ. ದಿನಕೊಬ್ಬರು ಆರೋಪಿಗಳನ್ನ ಮಾತಾಡಿಸಲು ಹೋಗುವುದು ಸಹಜ....
ಬೆಂಗಳೂರು: ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರು ಜೈಲು ಪಾಲಾಗಿದ್ದಾರೆ. ದರ್ಶನ್ ಜೈಲಿನಲ್ಲಿ 11 ದಿನಗಳನ್ನು ಕಳೆದಿದ್ದಾರೆ. ನಿದ್ದೆ ಬರದ ರಾತ್ರಿಗಳನ್ನು ಸುಟ್ಟಿದ್ದಾರೆ. ನೆಮ್ಮದಿ ಇರದ ಹಗಲನ್ನು ಕಳೆದಿದ್ದಾರೆ. ಅವರನ್ನು ಕಾಣಲು ಈಗಾಗಲೇ ಅವರ ಪತ್ನಿ, ಪುತ್ರ, ತಾಯಿ ಮತ್ತು ಸಹೋದರ ಹೋಗಿ ಸಮಾಧಾನ ಹೇಳಿದ್ದಾಗಿದೆ. ಯಾರು ಎಷ್ಟೇ ಸಮಾಧಾನದ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ ಸೇರಿದಂತೆ 17 ಆರೋಪಿಗಳು ಜೈಲು ಸೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಸ್ಯಾಂಡಲ್ ವುಡ್ ನಟ ನಟಿಯರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ದೊಡ್ಮನೆ ಹಿರಿಯಮಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು, ದರ್ಶನ್ ಬಂಧನದ ಕುರಿತು ಮೌನ ಮುರಿದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಶಿವಣ್ಣ, ಎಲ್ಲಾ...
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸದ್ಯ ನ್ಯಾಯಾಂಗ ಬಂಧನದಲ್ಲಿ ಇರುವ A1 ಆರೋಪಿ ಪವಿತ್ರಾ ಅವರನ್ನು ಆರಂಭದಲ್ಲಿ ನೋಡಲು ಯಾರೂ ಬಂದಿರಲಿಲ್ಲ. ಇದರಿಂದ ಅವರಿಗೆ ಬೇಸರವಾಗಿ ಮನೆಯವರ ಜೊತೆ ಕಿರಿಕ್ ಮಾಡಿದ್ದರು. ನನ್ನನ್ನು ನೋಡಲು ಯಾರೂ ಬರುವುದಿಲ್ಲ, ನನ್ನನ್ನು ಯಾರೂ...
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸದ್ಯ ನ್ಯಾಯಾಂಗ ಬಂಧನದಲ್ಲಿ ಇರುವ A1 ಆರೋಪಿ ಪವಿತ್ರಾ ಅವರನ್ನು ಆರಂಭದಲ್ಲಿ ನೋಡಲು ಯಾರೂ ಬಂದಿರಲಿಲ್ಲ. ಇದರಿಂದ ಅವರಿಗೆ ಬೇಸರವಾಗಿ ಮನೆಯವರ ಜೊತೆ ಕಿರಿಕ್ ಮಾಡಿದ್ದರು. ನನ್ನನ್ನು ನೋಡಲು ಯಾರೂ ಬರುವುದಿಲ್ಲ, ನನ್ನನ್ನು ಯಾರೂ ಮಾತನಾಡಿಸುವುದಿಲ್ಲ...
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ವಿಕಿಪೀಡಿಯದಲ್ಲಿ ಪೇಜ್ ಓಪನ್ ಆಗಿದೆ. ಸ್ವತಃ ವಿಕಿಪೀಡಿಯ ಈ ಪೇಜ್ ಓಪನ್ ಮಾಡಿದೆ.
ರಾಜ್ಯ ಸೇರಿದಂತೆ ದೇಶವ್ಯಾಪಿ ಸಂಚಲನ ಮೂಡಿಸಿದ ಪ್ರಕರಣ ಇದಾಗಿರುವ ಕಾರಣ ವಿಕಿಪೀಡಿಯದಲ್ಲಿ Murder of Renukaswamy ಹೆಸರಿನಲ್ಲಿ ಇಂಗ್ಲಿಷ್ನಲ್ಲಿ ಪೇಜ್ ತೆರೆಯಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇಂದು ಜೈಲಾಧಿಕಾರಿಗಳು ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್ವನ್ನು ನೀಡಿದ್ದಾರೆ. ಪವಿತ್ರಾ ಗೌಡ ವಿಚಾರಣಾಧೀನ ಕೈದಿ ನಂಬರ್ 6024 ಆಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಅವರು ಮಹಿಳಾ ವಿಭಾಗದ...
Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪೊಲೀಸರ ಅತಿಥಿಯಾಗಿದ್ದೇ ತಡ, ಕಳೆದೊಂದು ವಾರದಿಂದ ಒಂದೊಂದೆ ಸ್ಫೋಟಕ ವಿಚಾರಗಳು ಹೊರಬರುತ್ತಿವೆ. ದರ್ಶನ್ ಅವರ ಫಾರ್ಮ್ ಹೌಸ್ ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆನೇಕಲ್ ತಾಲೂಕಿನ ಬಗ್ಗನದೊಡ್ಡಿಯಲ್ಲಿ, ಏ.16ರಂದೇ ಡೆತ್ ನೋಟ್ ಬರೆದಿಟ್ಟು ಶ್ರೀಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನೇಕಲ್ನಲ್ಲಿ ನಟ...