ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸದ್ಯ ನ್ಯಾಯಾಂಗ ಬಂಧನದಲ್ಲಿ ಇರುವ A1 ಆರೋಪಿ ಪವಿತ್ರಾ ಅವರನ್ನು ಆರಂಭದಲ್ಲಿ ನೋಡಲು ಯಾರೂ ಬಂದಿರಲಿಲ್ಲ. ಇದರಿಂದ ಅವರಿಗೆ ಬೇಸರವಾಗಿ ಮನೆಯವರ ಜೊತೆ ಕಿರಿಕ್ ಮಾಡಿದ್ದರು. ನನ್ನನ್ನು ನೋಡಲು ಯಾರೂ ಬರುವುದಿಲ್ಲ, ನನ್ನನ್ನು ಯಾರೂ...
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸದ್ಯ ನ್ಯಾಯಾಂಗ ಬಂಧನದಲ್ಲಿ ಇರುವ A1 ಆರೋಪಿ ಪವಿತ್ರಾ ಅವರನ್ನು ಆರಂಭದಲ್ಲಿ ನೋಡಲು ಯಾರೂ ಬಂದಿರಲಿಲ್ಲ. ಇದರಿಂದ ಅವರಿಗೆ ಬೇಸರವಾಗಿ ಮನೆಯವರ ಜೊತೆ ಕಿರಿಕ್ ಮಾಡಿದ್ದರು. ನನ್ನನ್ನು ನೋಡಲು ಯಾರೂ ಬರುವುದಿಲ್ಲ, ನನ್ನನ್ನು ಯಾರೂ ಮಾತನಾಡಿಸುವುದಿಲ್ಲ...
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ವಿಕಿಪೀಡಿಯದಲ್ಲಿ ಪೇಜ್ ಓಪನ್ ಆಗಿದೆ. ಸ್ವತಃ ವಿಕಿಪೀಡಿಯ ಈ ಪೇಜ್ ಓಪನ್ ಮಾಡಿದೆ.
ರಾಜ್ಯ ಸೇರಿದಂತೆ ದೇಶವ್ಯಾಪಿ ಸಂಚಲನ ಮೂಡಿಸಿದ ಪ್ರಕರಣ ಇದಾಗಿರುವ ಕಾರಣ ವಿಕಿಪೀಡಿಯದಲ್ಲಿ Murder of Renukaswamy ಹೆಸರಿನಲ್ಲಿ ಇಂಗ್ಲಿಷ್ನಲ್ಲಿ ಪೇಜ್ ತೆರೆಯಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಇಂದು ಜೈಲಾಧಿಕಾರಿಗಳು ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್ವನ್ನು ನೀಡಿದ್ದಾರೆ. ಪವಿತ್ರಾ ಗೌಡ ವಿಚಾರಣಾಧೀನ ಕೈದಿ ನಂಬರ್ 6024 ಆಗಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಅವರು ಮಹಿಳಾ ವಿಭಾಗದ...
Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪೊಲೀಸರ ಅತಿಥಿಯಾಗಿದ್ದೇ ತಡ, ಕಳೆದೊಂದು ವಾರದಿಂದ ಒಂದೊಂದೆ ಸ್ಫೋಟಕ ವಿಚಾರಗಳು ಹೊರಬರುತ್ತಿವೆ. ದರ್ಶನ್ ಅವರ ಫಾರ್ಮ್ ಹೌಸ್ ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆನೇಕಲ್ ತಾಲೂಕಿನ ಬಗ್ಗನದೊಡ್ಡಿಯಲ್ಲಿ, ಏ.16ರಂದೇ ಡೆತ್ ನೋಟ್ ಬರೆದಿಟ್ಟು ಶ್ರೀಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನೇಕಲ್ನಲ್ಲಿ ನಟ...
Sandalwood News: ರೇಣುಕಾಸ್ವಾಮಿ ಕೇಸ್ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿದ್ದು, ತನಿಖೆ ನಡೆಸುತ್ತಿದ್ದಂತೆ ಹಲವಾರು ಸತ್ಯಗಳು ಬಯಲಾಗುತ್ತಿವೆ. ರೇಣುಕಾ ಸ್ವಾಮಿ ಕೇಸ್ನಲ್ಲಿ ಪವಿತ್ರಾಗೌಡ ಎ1 ಆಗಿದ್ದು, ದರ್ಶನ್ ಎ2 ಆರೋಪಿ ಆಗಿದ್ದಾರೆ. ಆದರೆ ಈಗ ದರ್ಶನ್ರ ಪತ್ನಿಗೂ ಸಂಕಷ್ಟ ಎದುರಾಗಿದೆ. ಪ್ರಕರಣವೊಂದರಲ್ಲಿ ವಿಜಯಲಕ್ಷಿ ಎ1 ಆಗಿದ್ದು, ಅದೇ ಪ್ರಕರಣದಲ್ಲಿ ದರ್ಶನ್ ಎ3 ಆಗಿದ್ದಾರೆ....
Hassan News: ಹಾಸನ: ಸಕಲೇಶಪುರ ತಾಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಕಾಡಾನೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಂಭೀರವಾಗಿ ಗಾಯಗೊಂಡಿರುವ ದಿವಾಕರ್ ಶೆಟ್ಟಿ, ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಜಿಲ್ಲಾಸ್ಪತ್ರೆಗೆ ನೂತನ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ, ದಿವಾಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಶ್ರೇಯಸ್ ಪಟೇಲ್ಗೆ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಸಾಥ್ ನೀಡಿದ್ದಾರೆ.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...
Central News: ನೀಟ್.. ಮೆಡಿಕಲ್ ಕೋರ್ಸ್ ಗೆ ಪ್ರವೇಶ ಪಡೆಯಬೇಕೆಂದು ಕನಸು ಹೊತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಪರೀಕ್ಷೆ.. ಈ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಪಡೆಯಲು ವಿದ್ಯಾರ್ಥಿಗಳು ಹಗಲು ಇರುಳೆನ್ನದೆ ಅಭ್ಯಾಸ ಮಾಡಿರುತ್ತಾರೆ. ಆದ್ರೆ ಈ ಬಾರಿ ನೀಟ್ ಪರೀಕ್ಷೆ ಸುತ್ತ ಸುತ್ತಿಕೊಂಡ ವಿವಾದಗಳು ವಿದ್ಯಾರ್ಥಿಗಳಿಗೆ ಆಘಾತ ಮೂಡಿಸಿದೆ.
ಮೊದಲಿಗೆ ಪ್ರಶ್ನೆಪತ್ರಿಕೆ ಸೋರಿಕೆ ವದಂತಿಗಳು ಹಬ್ಬಿದವು....
Sandalwood News: ಪವಿತ್ರ ಗೌಡ ಮಗಳನ್ನು ಸ್ಟೇಷನ್ಗೆ ಕರೆಸಿದ ವಿಚಾರದ ಬಗ್ಗೆ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಈ ಪ್ರಕರಣದಲ್ಲಿ ನನ್ನ ಮಗಳನ್ನು ತರಬೇಡಿ. ಚಿಕ್ಕ ಹುಡುಗಿ ಆಕೆಗೆ ಏನು ಗೊತ್ತಾಗುತ್ತೆ..? ಆಕೆ ಈ ಸಂದರ್ಭದಲ್ಲಿ ಪಪ್ಪ, ಮಮ್ಮಿ ಇಬ್ರನ್ನೂ ಮಿಸ್ ಮಾಡ್ತಿದಾಳೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.
ಎಲ್ಲಾ ಮಾಧ್ಯಮಗಳಿಗೆ ಕೈ ಮುಗಿತೀನಿ. ಎಲ್ಲಾರಿಗೂ...
Sandalwood News: ಗೆಳತಿ ಪವಿತ್ರಾಗೌಡ ಕುರಿತು ಇನ್ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾಸ್ವಾಮಿಯ ಹತ್ಯೆಯಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇನ್ಸ್ಟಾಗ್ರಾಂನಲ್ಲಿ ತನ್ನ ಪ್ರಿಯತಮೆಗೆ ಮರ್ಮಾಂಗ ಫೋಟೋ ಕಳುಹಿಸಿ ಲೈಂಗಿಕ ಕ್ರಿಯೆಗೆ ಬರುವಂತೆ ರೇಣುಕಾಸ್ವಾಮಿ ಆಹ್ವಾನಿಸಿದ್ದೇ ನಟ ದರ್ಶನ್ ಅವರು ಸಿಟ್ಟಿಗೇಳಲು ಕಾರಣ ಎಂದು ತಿಳಿದುಬಂದಿದೆ.
ಕಳೆದ ವರ್ಷ ಇನ್ಸ್ಟಾಗ್ರಾಂನಲ್ಲಿ ದರ್ಶನ್ ಪತ್ನಿ ವಿಲಯಲಕ್ಷ್ಮೀ ಕುರಿತು ಪವಿತ್ರಾಗೌಡ...