Sunday, February 8, 2026

Pavitra Gowda

Sandalwood News: ನಟ ದರ್ಶನ್ ಪತ್ನಿಗೂ ಸಂಕಷ್ಟ!

Sandalwood News: ರೇಣುಕಾಸ್ವಾಮಿ ಕೇಸ್‍ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿದ್ದು, ತನಿಖೆ ನಡೆಸುತ್ತಿದ್ದಂತೆ ಹಲವಾರು ಸತ್ಯಗಳು ಬಯಲಾಗುತ್ತಿವೆ. ರೇಣುಕಾ ಸ್ವಾಮಿ ಕೇಸ್‍ನಲ್ಲಿ ಪವಿತ್ರಾಗೌಡ ಎ1 ಆಗಿದ್ದು, ದರ್ಶನ್ ಎ2 ಆರೋಪಿ ಆಗಿದ್ದಾರೆ. ಆದರೆ ಈಗ ದರ್ಶನ್‍ರ ಪತ್ನಿಗೂ ಸಂಕಷ್ಟ ಎದುರಾಗಿದೆ. ಪ್ರಕರಣವೊಂದರಲ್ಲಿ ವಿಜಯಲಕ್ಷಿ ಎ1 ಆಗಿದ್ದು, ಅದೇ ಪ್ರಕರಣದಲ್ಲಿ ದರ್ಶನ್ ಎ3 ಆಗಿದ್ದಾರೆ....

ಸಕಲೇಶಪುರದಲ್ಲಿ ಕಾಡಾನೆ ದಾಳಿ ಪ್ರಕರಣ: ಆಸ್ಪತ್ರೆಗೆ ಭೇಟಿ ಕೊಟ್ಟ ಸಂಸದ ಶ್ರೇಯಸ್ ಪಟೇಲ್

Hassan News: ಹಾಸನ: ಸಕಲೇಶಪುರ ತಾಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಕಾಡಾನೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಂಭೀರವಾಗಿ ಗಾಯಗೊಂಡಿರುವ ದಿವಾಕರ್ ಶೆಟ್ಟಿ, ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲಾಸ್ಪತ್ರೆಗೆ ನೂತನ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ, ದಿವಾಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಶ್ರೇಯಸ್ ಪಟೇಲ್‌ಗೆ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...

NEET ವಿವಾದ ಸಿಬಿಐ ತನಿಖೆ ಕೋರಿ ಅರ್ಜಿ: ಕೇಂದ್ರ ಸರ್ಕಾರ, NTAಗೆ ಸುಪ್ರೀಂ ನೊಟೀಸ್

Central News: ನೀಟ್.. ಮೆಡಿಕಲ್ ಕೋರ್ಸ್ ಗೆ ಪ್ರವೇಶ ಪಡೆಯಬೇಕೆಂದು ಕನಸು ಹೊತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಪರೀಕ್ಷೆ.. ಈ ಪರೀಕ್ಷೆಯಲ್ಲಿ ಉತ್ತಮ ರ್ಯಾಂಕ್ ಪಡೆಯಲು ವಿದ್ಯಾರ್ಥಿಗಳು ಹಗಲು ಇರುಳೆನ್ನದೆ ಅಭ್ಯಾಸ ಮಾಡಿರುತ್ತಾರೆ. ಆದ್ರೆ ಈ ಬಾರಿ ನೀಟ್ ಪರೀಕ್ಷೆ ಸುತ್ತ ಸುತ್ತಿಕೊಂಡ ವಿವಾದಗಳು ವಿದ್ಯಾರ್ಥಿಗಳಿಗೆ ಆಘಾತ ಮೂಡಿಸಿದೆ. ಮೊದಲಿಗೆ ಪ್ರಶ್ನೆಪತ್ರಿಕೆ ಸೋರಿಕೆ ವದಂತಿಗಳು ಹಬ್ಬಿದವು....

ಮಗಳನ್ನು ಸ್ಟೇಶನ್‌ಗೆ ಕರೆಸಿದ ಬಗ್ಗೆ ಪವಿತ್ರಗೌಡ ಮಾಜಿ ಪತಿ ಸಂಜಯ್ ಸಿಂಗ್ ಕರ್ನಾಟಕ ಟಿವಿಗೆ ಪ್ರತಿಕ್ರಿಯೆ

Sandalwood News: ಪವಿತ್ರ ಗೌಡ ಮಗಳನ್ನು ಸ್ಟೇಷನ್‌ಗೆ ಕರೆಸಿದ ವಿಚಾರದ ಬಗ್ಗೆ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು,  ಈ ಪ್ರಕರಣದಲ್ಲಿ ನನ್ನ ಮಗಳನ್ನು ತರಬೇಡಿ. ಚಿಕ್ಕ ಹುಡುಗಿ ಆಕೆಗೆ ಏನು ಗೊತ್ತಾಗುತ್ತೆ..? ಆಕೆ ಈ ಸಂದರ್ಭದಲ್ಲಿ ಪಪ್ಪ, ಮಮ್ಮಿ ಇಬ್ರನ್ನೂ ಮಿಸ್ ಮಾಡ್ತಿದಾಳೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. ಎಲ್ಲಾ ಮಾಧ್ಯಮಗಳಿಗೆ ಕೈ ಮುಗಿತೀನಿ. ಎಲ್ಲಾರಿಗೂ...

Sandalwood News: ಪವಿತ್ರಾ ಮೊಬೈಲ್‌ಗೆ ಮರ್ಮಾಂಗದ ಚಿತ್ರ ಕಳಿಸಿದ್ದ ರೇಣುಕಾಸ್ವಾಮಿ!

Sandalwood News: ಗೆಳತಿ ಪವಿತ್ರಾಗೌಡ ಕುರಿತು ಇನ್​ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾಸ್ವಾಮಿಯ ಹತ್ಯೆಯಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಇನ್​ಸ್ಟಾಗ್ರಾಂನಲ್ಲಿ ತನ್ನ ಪ್ರಿಯತಮೆಗೆ ಮರ್ಮಾಂಗ ಫೋಟೋ ಕಳುಹಿಸಿ ಲೈಂಗಿಕ ಕ್ರಿಯೆಗೆ ಬರುವಂತೆ ರೇಣುಕಾಸ್ವಾಮಿ ಆಹ್ವಾನಿಸಿದ್ದೇ ನಟ ದರ್ಶನ್ ಅವರು ಸಿಟ್ಟಿಗೇಳಲು ಕಾರಣ ಎಂದು ತಿಳಿದುಬಂದಿದೆ. ಕಳೆದ ವರ್ಷ ಇನ್​ಸ್ಟಾಗ್ರಾಂನಲ್ಲಿ ದರ್ಶನ್ ಪತ್ನಿ ವಿಲಯಲಕ್ಷ್ಮೀ ಕುರಿತು ಪವಿತ್ರಾಗೌಡ...

Darshan Arrest Case: ಪವಿತ್ರ ಗೌಡರನ್ನು ವಶಕ್ಕೆ ಪಡೆದ ಆರ್‌ಆರ್ನಗರ ಪೊಲೀಸರು

Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ರನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಇನ್ನು ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯನ್ನು ದರ್ಶನ್ ಕೊಲೆ ಮಾಡಿದ್ದಾರೆಂಬ ಆರೋಪವಿದೆ. ಹಾಗಾಗಿ ಪವಿತ್ರ ಗೌಡರನ್ನು ಆರ್‌ಆರ್‌ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೇಣುಕಾಸ್ವಾಮಿ ದರ್ಶನ್ ತುಗೂದೀಪ ಅವರ ಅಪ್ಪಟ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img