Wednesday, November 19, 2025

pawan kalyan

ಚಿಕ್ಕಬಳ್ಳಾಪುರದಲ್ಲಿ ಕನ್ನಡಿಗರ ಮನ ಗೆದ್ದಆಂಧ್ರ DCM ಪವನ್ ಕಲ್ಯಾಣ್!

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಭಾಗವಹಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದ ಈ ಕಾರ್ಯಕ್ರಮ ನಡೆದಿದೆ. ಪವನ್ ಕಲ್ಯಾಣ್ ಅವರನ್ನ ನೋಡಲು ಕಿಕ್ಕೇರಿದು ಜನ ತುಂಬಿದ್ರು. ಅವರನ್ನ ಕಣ್ತುಂಬಿ ಕೊಳ್ಳೊಕೆ ಜನ ಓಡೋಡಿ ಬರ್ತಿದ್ರು. ಆಂಧ್ರ ಡಿಸಿಎಂ ವೇದಿಕೆ ಮೇಲೇರುತ್ತಿದ್ದಂತೆ ಓಜಿ, ಓಜಿ ಘೋಷಣೆ...

ಆಂಧ್ರದಲ್ಲಿ ಫ್ರೀ ಬಸ್ – ಮಹಿಳೆಯರಿಗೆ ಮಾತ್ರವಲ್ಲ!

ಸಿಎಂ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಖ್ಯಾತಿ, ದೇಶದ ಉದ್ದಗಲಕ್ಕೂ ಮುಟ್ಟಿದೆ. ಬೇರೆ ರಾಜ್ಯಗಳು ಕೂಡ, ಗ್ಯಾರಂಟಿಗಳನ್ನು ತಮ್ಮಲ್ಲೂ ಅಳವಡಿಸಿಕೊಳ್ತಿವೆ. ಕರ್ನಾಟಕದ ಬಳಿಕ ತೆಲಂಗಾಣ ರಾಜ್ಯದಲ್ಲೂ ಗ್ಯಾರಂಟಿ ಕೊಟ್ಟು, ಕಾಂಗ್ರೆಸ್‌ ಸಕ್ಸಸ್ ಆಗಿದೆ. ಕರ್ನಾಟಕದಲ್ಲಿ ಬಸ್‌ ಟಿಕೆಟ್‌ ದರ ಏರಿಕೆ ಬಿಸಿ ನಡುವೆ, ಶಕ್ತಿ ಯೋಜನೆಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಆಂಧ್ರಪ್ರದೇಶದಿಂದಲೂ ಈಗ ಇದನ್ನೇ ಫಾಲೋ...

ಪವನ್ ಕಲ್ಯಾಣ್ ಮಹತ್ವದ ನಿರ್ಧಾರ- ದೇಶದ ಗಮನ ಸೆಳೆದ ಆಂಧ್ರ ಡಿಸಿಎಂ

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಪವನ್‌ ಕಲ್ಯಾಣ್‌ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಪೀಠಾಪುರ ಕ್ಷೇತ್ರದ ಶಾಸಕರಾಗಿರು ಪವನ್ ಕಲ್ಯಾಣ್, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿದ್ದಾರೆ. ಕುತೂಲದ ಸಂಗತಿ ಅಂದರೆ ಡಿಸಿಎಂ ಪವನ್ ಕಲ್ಯಾಣ್ ತೆಗೆದುಕೊಂಡಿರೋ ನಿರ್ಧಾರವೊಂದು ಈಗ ದೇಶದ ಗಮನ ಸೆಳೆದಿದೆ. https://youtu.be/NTkPKA4aTQc?si=jKHYr_mofw9OMjXm ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿರುವ ಹಿನ್ನೆಲೆ ಉಪ...

ಪವನ್ ಕಲ್ಯಾಣ್ ವರ್ಸಸ್ ಪವರ್ ಸ್ಟಾರ್..!

ಕರ್ನಾಟಕ ಟಿವಿ : ವಿವಾದಾತ್ಮಕ ನಿರ್ದೇಶಕ ಅಂತಲೇ ಗುರುತಿಸಿಕೊಂಡಿರುವ ನಿರ್ದೇಶಕ ಆರ್ ಜಿವಿ ಇದೀಗ ತಮ್ಮ ಹೊಸ ಸಿನಿಮಾ ಮೂಲಕ ಸದ್ದು ಮಾಡ್ತಿದ್ದಾರೆ.. ರಾಮ್ ಗೋಪಾಲ್ ವರ್ಮಾ ತಮ್ಮ ಮುಂದಿನ ಚಿತ್ರವನ್ನ ಅನೌನ್ಸ್ ಮಾಡಿದ್ದು, ಅದಕ್ಕೆ ಪವರ್ ಸ್ಟಾರ್ ಅನ್ನೋ ಟೈಟಲ್ ಇಟ್ಡಿದ್ದಾರೆ.. ಈ ಟೈಟಲ್ ಕೇಳಿದ್ರೆ ಈ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್...

ತಿಮ್ಮಪ್ಪನ ಆಸ್ತಿ ಹರಾಜಿನಿಂದ ಜಗನ್ ಹಿಂದೆ ಸರಿದಿದ್ದು ಯಾಕೆ..?

ಕರ್ನಾಟಕ ಟಿವಿ : ಹಣಕಾಸಿನ ಸಮಸ್ಯೆ ಹಿನ್ನೆಲೆ ಆಂಧ್ರಪ್ರದೇಶ ಸರ್ಕಾರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಸೇರಿದ್ದ ಜಾಗಗಳನ್ನ ಮಾರಾಟ ಮಾಡಿ ಹಣ ಸಂಗ್ರಹಿಸಲು ಮುಂದಾಗಿತ್ತು.. ವಿಪಕ್ಷಗಳು ಹಾಗೂ ಹಿಮದೂ ಧರ್ಮದ ಮುಖಂಡರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಮುಖ್ಯಮಂತ್ರಿ ಜಗನ್ ತಮ್ಮ ನಿರ್ಧಾರಂದಿಂದ ಹಿಂದೆ ಸರಿದಿದ್ದಾರೆ.. ಆಂಧ್ರ, ತಮಿಳುನಾಡು, ಋಷಿಕೇಶದಲ್ಲಿ ಟಿಟಿಡಿಯ ಆಸ್ತಿ...
- Advertisement -spot_img

Latest News

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು

Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...
- Advertisement -spot_img