Friday, May 17, 2024

pawan kalyan

ಪವನ್ ಕಲ್ಯಾಣ್ ವರ್ಸಸ್ ಪವರ್ ಸ್ಟಾರ್..!

ಕರ್ನಾಟಕ ಟಿವಿ : ವಿವಾದಾತ್ಮಕ ನಿರ್ದೇಶಕ ಅಂತಲೇ ಗುರುತಿಸಿಕೊಂಡಿರುವ ನಿರ್ದೇಶಕ ಆರ್ ಜಿವಿ ಇದೀಗ ತಮ್ಮ ಹೊಸ ಸಿನಿಮಾ ಮೂಲಕ ಸದ್ದು ಮಾಡ್ತಿದ್ದಾರೆ.. ರಾಮ್ ಗೋಪಾಲ್ ವರ್ಮಾ ತಮ್ಮ ಮುಂದಿನ ಚಿತ್ರವನ್ನ ಅನೌನ್ಸ್ ಮಾಡಿದ್ದು, ಅದಕ್ಕೆ ಪವರ್ ಸ್ಟಾರ್ ಅನ್ನೋ ಟೈಟಲ್ ಇಟ್ಡಿದ್ದಾರೆ.. ಈ ಟೈಟಲ್ ಕೇಳಿದ್ರೆ ಈ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್...

ತಿಮ್ಮಪ್ಪನ ಆಸ್ತಿ ಹರಾಜಿನಿಂದ ಜಗನ್ ಹಿಂದೆ ಸರಿದಿದ್ದು ಯಾಕೆ..?

ಕರ್ನಾಟಕ ಟಿವಿ : ಹಣಕಾಸಿನ ಸಮಸ್ಯೆ ಹಿನ್ನೆಲೆ ಆಂಧ್ರಪ್ರದೇಶ ಸರ್ಕಾರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಸೇರಿದ್ದ ಜಾಗಗಳನ್ನ ಮಾರಾಟ ಮಾಡಿ ಹಣ ಸಂಗ್ರಹಿಸಲು ಮುಂದಾಗಿತ್ತು.. ವಿಪಕ್ಷಗಳು ಹಾಗೂ ಹಿಮದೂ ಧರ್ಮದ ಮುಖಂಡರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಮುಖ್ಯಮಂತ್ರಿ ಜಗನ್ ತಮ್ಮ ನಿರ್ಧಾರಂದಿಂದ ಹಿಂದೆ ಸರಿದಿದ್ದಾರೆ.. ಆಂಧ್ರ, ತಮಿಳುನಾಡು, ಋಷಿಕೇಶದಲ್ಲಿ ಟಿಟಿಡಿಯ ಆಸ್ತಿ...
- Advertisement -spot_img

Latest News

ಯೂಟ್ಯೂಬ್ ನೋಡಿ ಕ್ಯಾನ್ಸರ್ ರೋಗಕ್ಕೆ ಮನೆಮದ್ದು ಮಾಡಿ ಎಡವಟ್ಟು: ಮಹಿಳೆಯ ಸ್ಥಿತಿ ಚಿಂತಾಜನಕ

International News: ಮೊದಲೆಲ್ಲ ಅನಾರೋಗ್ಯಕ್ಕೆ ಒಳಗಾದರೆ, ಜನ ವೈದ್ಯರ ಬಳಿ ಹೋಗುತ್ತಿದ್ದರು. ಆದರೀಗ ಸೋಶಿಯಲ್ ಮೀಡಿಯಾನೇ ಡಾಕ್ಟರ್ ಆಗಿ ಬಿಟ್ಟಿದೆ. ಸಾಮಾನ್ಯ ಆರೋಗ್ಯ ಸಮಸ್ಯೆಗೆ ಯುಟ್ಯೂಬ್...
- Advertisement -spot_img