Saturday, August 22, 2026

Pawan Khera

ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ, ತೇಜಸ್ವಿಯ ಬಿಗ್ ಪ್ರಾಮಿಸ್!

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಇಂಡಿಯಾ ಬ್ಲಾಕ್ ಅಥವಾ ಮಹಾಘಟಬಂಧನ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಭರ್ಜರಿಯಾಗಿ ಬಿಡುಗಡೆ ಮಾಡಿದೆ. ‘ಬಿಹಾರ್ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾದ ಈ ಪ್ರಣಾಳಿಕೆಯಲ್ಲಿ ಉದ್ಯೋಗ, ಪಿಂಚಣಿ ಮತ್ತು ಸಾಮಾಜಿಕ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಮಹಾಘಟಬಂಧನ್‌ನ ಮುಖ್ಯಮಂತ್ರಿಯಾಗಿ ಸ್ಪರ್ಧಿಸುತ್ತಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಪ್ರಣಾಳಿಕೆಯ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img