Friday, February 20, 2026

Pay TM

ರತನ್ ಟಾಟಾ ನಿಧನಕ್ಕೆ ಸಂತಾಪ ಸೂಚಿಸಲು ಹೋಗಿ ಯಡವಟ್ಟು ಮಾಡಿಕೊಂಡ ಪೇಟಿಎಂ ಸಿಇಓ

Business: ಮೊನ್ನೆ ತಾನೇ ರತನ್ ಟಾಟಾ ನಿಧನರಾಗಿದ್ದಾರೆ. ಅವರು ಶ್ರೀಮಂತ ವಾಣಿಜ್ಯೋದ್ಯಮಿ, ಸೆಲೆಬ್ರಿಟಿಯಾಗಿದ್ದ ಕಾರಣ, ಗಣ್ಯಾತಿಗಣ್ಯರು, ಸಿನಿಮಾ ಸೆಲೆಬ್ರಿಟಿಗಳು, ರಾಜಕೀಯ ವ್ಯಕ್ತಿಗಳು, ಉದ್ಯಮಿಗಳೆಲ್ಲರೂ ಅವರ ನಿಧನಕ್ಕೆ ತಮ್ಮದೇ ಆದ ರೀತಿಯಲ್ಲಿ ಸಂತಾಪ ಸೂಚಿಸಿದ್ದಾರೆ. https://twitter.com/ShivamSouravJha/status/1844245662881415482 ಆದರೆ ಪೇಟಿಎಂ ಸಿಇಓ ಶೇಖರ್ ಶರ್ಮಾ, ರತನ್ ಟಾಟಾ ನಿಧನಕ್ಕೆ ಸಂತಾಪ ಸೂಚಿಸಲು ಹೋಗಿ, ಯಡವಟ್ಟು ಮಾಡಿಕೊಂಡಿದ್ದಾರೆ. ಇವರ ಯಡವಟ್ಟಿಗೆ ನೆಟ್ಟಿಗರು...
- Advertisement -spot_img

Latest News

ಸುಳ್ಳಿನ ಕೊಚ್ಚೆಯಲ್ಲಿ ಬಿದ್ದು ಒದ್ದಾಡೋ ಬದಲು, ಪ್ರಧಾನಿ ಎದುರು ಧ್ವನಿ ಎತ್ತಿ: ಬಿಜೆಪಿ ವಿರುದ್ಧ ಗುಂಡೂರಾವ್ ಕಿಡಿ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...
- Advertisement -spot_img