Saturday, April 11, 2026

Pay TM

ರತನ್ ಟಾಟಾ ನಿಧನಕ್ಕೆ ಸಂತಾಪ ಸೂಚಿಸಲು ಹೋಗಿ ಯಡವಟ್ಟು ಮಾಡಿಕೊಂಡ ಪೇಟಿಎಂ ಸಿಇಓ

Business: ಮೊನ್ನೆ ತಾನೇ ರತನ್ ಟಾಟಾ ನಿಧನರಾಗಿದ್ದಾರೆ. ಅವರು ಶ್ರೀಮಂತ ವಾಣಿಜ್ಯೋದ್ಯಮಿ, ಸೆಲೆಬ್ರಿಟಿಯಾಗಿದ್ದ ಕಾರಣ, ಗಣ್ಯಾತಿಗಣ್ಯರು, ಸಿನಿಮಾ ಸೆಲೆಬ್ರಿಟಿಗಳು, ರಾಜಕೀಯ ವ್ಯಕ್ತಿಗಳು, ಉದ್ಯಮಿಗಳೆಲ್ಲರೂ ಅವರ ನಿಧನಕ್ಕೆ ತಮ್ಮದೇ ಆದ ರೀತಿಯಲ್ಲಿ ಸಂತಾಪ ಸೂಚಿಸಿದ್ದಾರೆ. https://twitter.com/ShivamSouravJha/status/1844245662881415482 ಆದರೆ ಪೇಟಿಎಂ ಸಿಇಓ ಶೇಖರ್ ಶರ್ಮಾ, ರತನ್ ಟಾಟಾ ನಿಧನಕ್ಕೆ ಸಂತಾಪ ಸೂಚಿಸಲು ಹೋಗಿ, ಯಡವಟ್ಟು ಮಾಡಿಕೊಂಡಿದ್ದಾರೆ. ಇವರ ಯಡವಟ್ಟಿಗೆ ನೆಟ್ಟಿಗರು...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img