Saturday, August 8, 2026

#paycs

DK Shivakumar : ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರಿಂದ ಮಾತ್ರ ಕಮಿಷನ್ ಆರೋಪ : ಡಿಸಿಎಂ ಡಿ.ಕೆ. ಶಿವಕುಮಾರ್

Banglore News : "ನಮ್ಮ ಸರ್ಕಾರದ ಸಚಿವರು ಶಾಸಕರು ಲಂಚ ಕೇಳಿಲ್ಲ ಎಂದು ಕೇವಲ ಕೆಂಪಣ್ಣ ಮಾತ್ರವಲ್ಲ, ಇತರೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕೇವಲ ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು 'ಕಮಿಷನ್ ಕೇಳಿದ್ದು...

Bjp : ಮಂಡ್ಯ : ಸರ್ಕಾರದ ವಿರುದ್ಧ ಬಿಜೆಪಿಗರ ಆಹೋರಾತ್ರಿ ಧರಣಿ ಸತ್ಯಾಗ್ರಹ

Mandya News : ಬೆಂಗಳೂರಿನ ಅತ್ತಿಗುಪ್ಪೆ ನಿವಾಸದಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್​ ಪುತ್ರ ಗೌತಮ್(29) ನೇಣಿಗೆ ಶರಣಾಗಿರುವಂತಹ ಘಟನೆ ಗುರುವಾರ ನಡೆದಿತ್ತು. ಮೃತ ಗೌತಮ್​ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಗುತ್ತಿಗೆ ಕೆಲಸ ಮಾಡಿಸಿದ್ದ​. ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಈ ವಿಚಾರವಾಗಿ ಬಿಜೆಪಿ ವಾಗ್ದಾಳಿ ನಡೆಸಿತ್ತು. ಅಧಿಕಾರಕ್ಕೆ ಬಂದ ದಿನದಿಂದ ಕಲೆಕ್ಷನ್,...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img