ಹಿಂದೂಗಳು ಬಿಜೆಪಿಗೆ ಮತ ಹಾಕಿದರೆ ವಂಚನೆ, ಆದರೆ ಅಲ್ಪಸಂಖ್ಯಾತರು ಕಾಂಗ್ರೆಸ್ಗೆ ಮತ ಹಾಕಿದರೆ ಅದು ಜಾತ್ಯತೀತತೆ. ಹೀಗಂತ ಬೆಂಗಳೂರು ಸೆಂಟ್ರಲ್ನ ಸಂಸದ ಪಿ.ಸಿ. ಮೋಹನ್ ಗುಡುಗಿದ್ದಾರೆ. 2024ರ ಲೋಕಸಭೆ ಚುನಾವಣೆ ಬಳಿಕ ಚುನಾವಣೆ ಫಲಿತಾಂಶಗಳ ಬಗ್ಗೆ, ರಾಹುಲ್ ಗಾಂಧಿ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಮತಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಮಹಾದೇವಪುರ ಸೇರಿ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...