Friday, June 20, 2025

pdo

ಉಟ್ಟ ಸೀರೆ ಹರಿದುಕೊಂಡು ಪಿಡಿಒಗೆ ಧಮ್ಕಿ ಹಾಕಿದ ಮಹಿಳೆ..!

www.karnatakatv.net: ಬೆಳಗಾವಿ : ಭೂಮಿ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕಾಂಪೌoಡ್ ತೆರವುಗೊಳಿಸಲು ತೆರಳಿದ್ದ ಪಿಡಿಒ ಮೇಲೆ ಸ್ಥಳೀಯರು ಹಲ್ಲೆಗೆ ಯತ್ನ ನಡೆಸಿದ್ದರಲ್ಲದೆ ಓರ್ವ ಮಹಿಳೆ ತನ್ನ ಬಟ್ಟೆಯನ್ನು ತಾನೇ ಹರಿದುಕೊಂಡು ರಂಪಾಟ ಸೃಷ್ಟಿಸಿದ ಘಟನೆ ಬೆಳಗಾವಿಯ ತುಕ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕಾಂಪೌoಡ್ ತೆರವಿಗೆ ಮುಂದಾಗಿದ್ದ ಪಿಡಿಒ ವೀರಭದ್ರಾ, ಕಾಂಪೌoಡ್ ನಿರ್ಮಿಸಿದ್ದ ಸಿದ್ದಪ್ಪ, ಯಮನಪ್ಪಾ, ವೆಂಕಪ್ಪ...

ಸರ್ಕಾರದ ಮೊರೆ ಹೋದ ನಿವೃತ್ತ ಯೋಧನ ಕುಟುಂಬ..!

www.karnatakatv.net :ಗುಂಡ್ಲುಪೇಟೆ: ನಿವೃತ್ತ ಯೋಧನ ಕುಟುಂಬದ ಮೇಲೆ ಪಂಚಾಯತ್ ಪಿಡಿಒ ಹಲ್ಲೆ ನಡೆಸುತ್ತಿದ್ದು, ಸರ್ಕಾರದ ಮೊರೆ ಹೋಗಿದ್ದಾರೆ. ಹೌದು. ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ನಡೆಯುತ್ತಿರುವ  ಭ್ರಷ್ಟಾಚಾರ ವಿರುದ್ಧ ಧ್ವನಿಯೆತ್ತಿದ್ದ ನಿವೃತ್ತ ಯೋದ ಲಕ್ಷ್ಮಣರಾವ್ ಅವರ ಪುತ್ರ ಸತೀಶ್ ರಾವ್ ವಿರುದ್ಧ ಪಂಚಾಯತಿ ಪಿಡಿಓ ಅವರು ಗುಂಪು ಕಟ್ಟಿಕೊಂಡು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ...

ಸರ್ಕಾರಿ ಜಾಗ ಒತ್ತುವರಿದಾರರಿಗೆ ಖಡಕ್​ ವಾರ್ನಿಂಗ್

ಹುಳದೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದವರಿಗೆ ಪಿಡಿಓ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಊರಿನ ಸರ್ಕಾರಿ ಶಾಲೆಯ ಮುಂಭಾಗದಲ್ಲಿರುವ ವೆಂಕಟರಮಣಪ್ಪ ಹಾಗೂ ಮಕ್ಕಳು, ಪ್ರಕಾಶ್ ಮನೆಯವರು, ನಾರಾಯಣಪ್ಪ ಹಾಗೂ ರಾಮಚಂದ್ರಪ್ಪ ಎಂಬುವವರು, ಸರ್ಕಾರಿ ಜಮೀನನ್ನು ಅತಿಕ್ರಮಣವನ್ನು ಮಾಡಿದ್ದು ಊರಿನ ಚರಂಡಿ ಮೇಲೆ ಮನೆಗಳನ್ನು ನಿರ್ಮಾಣ ಮಾಡಿದ್ದರು. ದಾರಿ ವಿಚಾರವಾಗಿ ಅಕ್ಕ ಪಕ್ಕದ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img