Saturday, September 19, 2026

PDO Officers Protest

ಮೂರನೇ ದಿನಕ್ಕೆ ಕಾಲಿಟ್ಟ ಪಿಡಿಓ ಅಧಿಕಾರಿಗಳ ಹೋರಾಟ

Dharwad News: ಧಾರವಾಡ : ಪಿಡಿಓ ಅಧಿಕಾರಿಗಳ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಯರಿಕೊಪ್ಪ ಪಿಡಿಓ ಆತ್ಮಹತ್ಯೆ ಯತ್ನ ಹಿನ್ನೆಲೆ ಇವರೆಲ್ಲ ಹೋರಾಟ ನಡೆಸುತ್ತಿದ್ದು, ಧಾರವಾಡ ಜಿಲ್ಲಾ ಪಂಚಾಯತ್ ಎದುರು ಪ್ರತಿಭಟಿಸಿದ್ದಾರೆ. ಪಂಚಾಯತ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ರಾಜು ವಾರದ ಅವರ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಇಂದು ಬೇರೆ ಜಿಲ್ಲೆಯ ಪಿಡಿಓಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ದಾವಣಗೇರಿ ಬೆಳಗಾವಿ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img