Monday, March 23, 2026

PDO suspen

ಪಥಸಂಚಲನದಿಂದ PDO ಸಸ್ಪೆಂಡ್‌ : ಧೈರ್ಯ ತುಂಬಿದ ತೇಜಸ್ವಿ ಸೂರ್ಯ

ಸರ್ಕಾರ ಮೊದಲು ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಿದ ನಂತರ, ಇದೀಗ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಂಡಿದೆ. ಅಕ್ಟೋಬರ್‌ 12ರಂದು ಲಿಂಗಸುಗೂರು ಪಟ್ಟಣದಲ್ಲಿ ನಡೆದ ಆರ್‌ಎಸ್‌ಎಸ್ ಶತಮಾನೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದ ರಾಯಚೂರಿನ ಸಿರವಾರ ತಾಲೂಕಿನ ಪಿಡಿಓ ಪ್ರವೀಣ್ ಕುಮಾರ್‌ರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ಪಥಸಂಚಲನದ ವೇಳೆ ಅವರು...

RSS ಯೂನಿಫಾರ್ಮ್‌ನಲ್ಲಿ ಪಿಡಿಒ – ಆತನ ವಿರುದ್ಧ ಕ್ರಮಕ್ಕೆ ಆಗ್ರಹ!

ರಾಯಚೂರಿನ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಕೆ. ಅವರು ಇತ್ತೀಚೆಗೆ ನಡೆದ RSS ಪಥಸಂಚಲನದಲ್ಲಿ ಭಾಗವಹಿಸಿರುವ ಘಟನೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಸರ್ಕಾರಿ ಅಧಿಕಾರಿಯಾಗಿರುವ ಪ್ರವೀಣ್ ಕುಮಾರ್ ಅವರು ಶಾಸಕರಾದ ಮಾನಪ್ಪ ವಜ್ಜಲ್ ಅವರೊಂದಿಗೆ RSS ನ ಸಮವಸ್ತ್ರ ಧರಿಸಿ,...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img