Saturday, August 8, 2026

PDO suspen

ಪಥಸಂಚಲನದಿಂದ PDO ಸಸ್ಪೆಂಡ್‌ : ಧೈರ್ಯ ತುಂಬಿದ ತೇಜಸ್ವಿ ಸೂರ್ಯ

ಸರ್ಕಾರ ಮೊದಲು ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಿದ ನಂತರ, ಇದೀಗ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಂಡಿದೆ. ಅಕ್ಟೋಬರ್‌ 12ರಂದು ಲಿಂಗಸುಗೂರು ಪಟ್ಟಣದಲ್ಲಿ ನಡೆದ ಆರ್‌ಎಸ್‌ಎಸ್ ಶತಮಾನೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದ ರಾಯಚೂರಿನ ಸಿರವಾರ ತಾಲೂಕಿನ ಪಿಡಿಓ ಪ್ರವೀಣ್ ಕುಮಾರ್‌ರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ಪಥಸಂಚಲನದ ವೇಳೆ ಅವರು...

RSS ಯೂನಿಫಾರ್ಮ್‌ನಲ್ಲಿ ಪಿಡಿಒ – ಆತನ ವಿರುದ್ಧ ಕ್ರಮಕ್ಕೆ ಆಗ್ರಹ!

ರಾಯಚೂರಿನ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಕೆ. ಅವರು ಇತ್ತೀಚೆಗೆ ನಡೆದ RSS ಪಥಸಂಚಲನದಲ್ಲಿ ಭಾಗವಹಿಸಿರುವ ಘಟನೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಸರ್ಕಾರಿ ಅಧಿಕಾರಿಯಾಗಿರುವ ಪ್ರವೀಣ್ ಕುಮಾರ್ ಅವರು ಶಾಸಕರಾದ ಮಾನಪ್ಪ ವಜ್ಜಲ್ ಅವರೊಂದಿಗೆ RSS ನ ಸಮವಸ್ತ್ರ ಧರಿಸಿ,...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img