Friday, May 15, 2026

PDO Suspension Karnataka

PDO ಗೇಟ್ ಪಾಸ್ ಬೆನ್ನಲ್ಲೇ ಮತ್ತೊಬ್ಬ ನೌಕರನ ಅಮಾನತು!

PDO ಗೇಟ್ ಪಾಸ್ ನೀಡಿದ ಬೆನ್ನಲ್ಲೇ ಈಗ ಮತ್ತೊಬ್ಬ ನೌಕರರನ್ನ ಅಮಾನತುಗೊಳಿಸಲಾಗಿದೆ. ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಮೇಲೆ ಮತ್ತೊಬ್ಬ ಸರ್ಕಾರಿ ನೌಕರನನ್ನು ಸರ್ಕಾರ ಅಮಾನತು ಮಾಡಲಾಗಿದೆ. ಈ ಹಿಂದೆ ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯ್ತಿ ಪಿಡಿಒಗೆ ಅಮಾನತು ಆದೇಶ ಜಾರಿಯಾಗಿದ್ದರೆ, ಈಗ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾರ್ಯನಿರ್ವಹಿಸುತ್ತಿವ ಅಡುಗೆ ಸಹಾಯಕನ ಮೇಲೆ ಕ್ರಮ ಜರುಗಿಸಲಾಗಿದೆ. ಮೆಟ್ರಿಕ್...
- Advertisement -spot_img

Latest News

ಮಂಡ್ಯದಲ್ಲಿ ಮಿಸ್ಸಿಂಗ್ ಕೇಸ್‌ಗಳಿಗೆ ಬಿತ್ತು ಬ್ರೇಕ್! ಖಾಕಿ ಪಡೆಯ ಸಿಂಗಂ ಸ್ಟೈಲ್ ಬೇಟೆ!

ಮಂಡ್ಯ ಜಿಲ್ಲೆಯಲ್ಲಿ ಹಲವು ದಿನಗಳಿಂದ ಆತಂಕಕ್ಕೆ ಕಾರಣವಾಗಿದ್ದ ಕಾಣೆಯಾದ ಮಕ್ಕಳ ಪ್ರಕರಣಗಳಿಗೆ ಪೊಲೀಸರು ಯಶಸ್ವಿ ಅಂತ್ಯ ಕಂಡುಕೊಂಡಿದ್ದಾರೆ. ವಿವಿಧ ಸಂದರ್ಭಗಳಲ್ಲಿ ನಾಪತ್ತೆಯಾಗಿದ್ದ ಮಕ್ಕಳನ್ನು ಪತ್ತೆಹಚ್ಚಿ ಕುಟುಂಬಗಳಿಗೆ...
- Advertisement -spot_img