Tuesday, August 25, 2026

pejaavara sri

ಪೇಜಾವರ ಶ್ರೀ ಕುರಿತಾದ ಹಂಸಲೇಕ ಹೇಳಿಕೆಗೆ ಜಗ್ಗೇಶ್‌ರಿಂದ ಪ್ರತಿಕ್ರಿಯೆ..!

ಇತ್ತೀಚೆಗೆ ನಾದಬ್ರಹ್ಮ ಡಾ.ಹಂಸಲೇಕ ರವರು ಪೇಜಾವರ ಶ್ರೀಗಳ ಬಗ್ಗೆ ಒಂದು ಕಾರ್ಯಕ್ರಮದಲ್ಲಿ ಹಗುರವಾಗಿ ಮಾತನಾಡಿದ್ದರು, ಇದರಿಂದ ಈ ವಿಷಯ ವ್ಯಾಪಕವಾಗಿ ಚರ್ಚೆಗೀಡಾಗಿತ್ತು. ಎಲ್ಲರೂ ಹಂಸಲೇಕರ ವಿರುದ್ದ ವಿರೋಧಿಸಲು ಶುರುಮಾಡಿದರು. ಇದೀಗ ಚಲನಚಿತ್ರದ ನಟ ಜಗ್ಗೇಶ್ ರವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಜಗ್ಗೇಶ್, ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ...
- Advertisement -spot_img

Latest News

ಪಾರ್ಕಿಂಗ್ ಶುಲ್ಕಕ್ಕೆ ವಿರೋಧ – ಸಿಎಂ’ಗೆ ಸಚಿವ ಬರೆದ ಪತ್ರದಲ್ಲೇನಿದೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮುಂದೆ ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ ವಿಧಿಸುವ ಸರ್ಕಾರದ ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ....
- Advertisement -spot_img