Thursday, July 23, 2026

pendrive\corruption

Kumarswamy ಇಂದು ಅಧಿವೇಶನದಲ್ಲಿ ಪೆನ್ ಡ್ರೈವ್

ರಾಜಕೀಯ ಸುದ್ದಿ: ವಿಧಾನಸೌಧದಲ್ಲಿ ಕಳೆದ ಒಂದು ವಾರದಿಂದ ಅಧಿವೇಶನ ಶುರುವಾಗಿದ್ದು ಕುಮಾರ್ ಸ್ವಾಮಿಯವರು ಆಡಳಿತ ಪಕ್ಷವಾದ ಕಾಂಗ್ರೆಸ್ ಮೆಲೆ 30 ಲಕ್ಷ ಲಂಚ ತೆಗೆದುಕೊಂಡಿರುವ ಬಗ್ಗೆ ಆರೋಪ ಮಾಡಿ ನನಲ್ಲಿ ಲಂಚಕ್ಕೆ ಸಂಬಂಧ ಪಟ್ಟ ದಾಖಲಾತಿಗಳು ಅವರ ಹತ್ತಿರ ಇರುವುದಾಗಿ ಮಾಧ್ಯಮಗಳ ಮುಂದೆ ಪೆನ್ ಡ್ರೈವ್  ತೋರಿಸಿದ್ದಾರೆ. ಉನ್ನತ ಹುದ್ದೆಯಲ್ಲಿರುವ ಸರ್ಕಾರಿ ಅಧಿಕಾರಿಗಳನ್ನು ಇನ್ನೊಂದು ಸ್ಥಳಕ್ಕೆ ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img