Friday, July 24, 2026

Pension Verification Karnataka

ವೃದ್ಧಾಪ್ಯ, ವಿಧವಾ ವೇತನ ಪಡೆಯುವವರಿಗೆ ಬಿಗ್ ಶಾಕ್ – 82,812 ಜನರ ಪಿಂಚಣಿ ದಿಢೀರ್ ರದ್ದು!

ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ವಿಕಲಚೇತನರ ವೇತನದ ಕೆಲವೇ ನೂರು ರೂಪಾಯಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಬೀದರ್ ಜಿಲ್ಲೆಯಲ್ಲಿ ದೊಡ್ಡ ಶಾಕ್ ಎದುರಾಗಿದೆ. ಸರ್ಕಾರದ ವಿವಿಧ ಪಿಂಚಣಿ ಯೋಜನೆಗಳನ್ನೇ ನೆಚ್ಚಿಕೊಂಡಿದ್ದ ಬರೋಬ್ಬರಿ 82,000ಕ್ಕೂ ಹೆಚ್ಚು ಜನರ ಪೆನ್ಷನ್‌ ಅನ್ನು ಅಧಿಕಾರಿಗಳು ಏಕಾಏಕಿ ಸ್ಥಗಿತಗೊಳಿಸಿದ್ದು, ಸಾವಿರಾರು ಅರ್ಹ ಫಲಾನುಭವಿಗಳು ಕಂಗಾಲಾಗಿದ್ದಾರೆ. ಪರಿಶೀಲನೆ ಹೆಸರಿನಲ್ಲಿ...
- Advertisement -spot_img

Latest News

2028ರ ಎಲೆಕ್ಷನ್‌ಗೆ ಕಾಂಗ್ರೆಸ್ ‘ಮಾಸ್ಟರ್ ಪ್ಲಾನ್’ – ಹಾಲಿ ಜಿಲ್ಲಾಧ್ಯಕ್ಷರಿಗೆ ಕೊಕ್?

ರಾಜ್ಯ ರಾಜಕೀಯದಲ್ಲಿ ಈಗಿನಿಂದಲೇ ಮುಂದಿನ ಎಲೆಕ್ಷನ್‌ಗಳಿಗೆ ಭರ್ಜರಿ ಗ್ರೌಂಡ್‌ವರ್ಕ್ ಶುರುವಾಗಿದೆ! ಕೆಪಿಸಿಸಿಗೆ ಬಿಗ್ ರೂಪಾಂತರ ನೀಡಲು ಕಾಂಗ್ರೆಸ್ ಹೈಕಮಾಂಡ್ ಫುಲ್ ಆಕ್ಟಿವ್ ಆಗಿದೆ. 2028ರ ವಿಧಾನಸಭಾ...
- Advertisement -spot_img