Wednesday, September 9, 2026

Pension Verification Karnataka

ವೃದ್ಧಾಪ್ಯ, ವಿಧವಾ ವೇತನ ಪಡೆಯುವವರಿಗೆ ಬಿಗ್ ಶಾಕ್ – 82,812 ಜನರ ಪಿಂಚಣಿ ದಿಢೀರ್ ರದ್ದು!

ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ವಿಕಲಚೇತನರ ವೇತನದ ಕೆಲವೇ ನೂರು ರೂಪಾಯಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಬೀದರ್ ಜಿಲ್ಲೆಯಲ್ಲಿ ದೊಡ್ಡ ಶಾಕ್ ಎದುರಾಗಿದೆ. ಸರ್ಕಾರದ ವಿವಿಧ ಪಿಂಚಣಿ ಯೋಜನೆಗಳನ್ನೇ ನೆಚ್ಚಿಕೊಂಡಿದ್ದ ಬರೋಬ್ಬರಿ 82,000ಕ್ಕೂ ಹೆಚ್ಚು ಜನರ ಪೆನ್ಷನ್‌ ಅನ್ನು ಅಧಿಕಾರಿಗಳು ಏಕಾಏಕಿ ಸ್ಥಗಿತಗೊಳಿಸಿದ್ದು, ಸಾವಿರಾರು ಅರ್ಹ ಫಲಾನುಭವಿಗಳು ಕಂಗಾಲಾಗಿದ್ದಾರೆ. ಪರಿಶೀಲನೆ ಹೆಸರಿನಲ್ಲಿ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img