Wednesday, May 20, 2026

pensioners Karnataka

ನೌಕರರೇ ಇಲ್ಲಿದೆ ನಿಮಗೆ ದೀಪಾವಳಿಯ ಬಂಪರ್ ಗಿಫ್ಟ್!

ಕರ್ನಾಟಕ ಸರ್ಕಾರವು ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ನಿವೃತ್ತಿ ವೇತನದಾರರಿಗೆ ದೀಪಾವಳಿಯ ಅಂಗವಾಗಿ ಬಂಪರ್ ಉಡುಗೊರೆ ನೀಡಿದ್ದು, ತುಟ್ಟಿಭತ್ಯೆ ಶೇಕಡಾ 2ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಈ ಹೊಸ ದರದಂತೆ, ಈಗಿನ ಶೇಕಡಾ 12.25ರಷ್ಟು ತುಟ್ಟಿಭತ್ಯೆ ಶೇಕಡಾ 14.25ಕ್ಕೆ ಹೆಚ್ಚಳವಾಗಿದ್ದು, ಈ ಹೆಚ್ಚಳವು 2025ರ ಜುಲೈ 1ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುತ್ತದೆ. ಈ ಕುರಿತು...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img