Thursday, December 25, 2025

pention

ತಾಯಿಯ ಪಿಂಚಣಿ ಹಣಕ್ಕೆ ಅಣ್ಣನಿಗೇ ಚಟ್ಟ ಕಟ್ಟಿದ್ರು!!

ತಾಯಿಯ ಪಿಂಚಣಿ ಹಣಕ್ಕಾಗಿ ಅಣ್ಣತಮ್ಮಂದಿರ ಮಧ್ಯೆ ಶುರುವಾದ ಜಗಳ, ಅಣ್ಣನ ಕೊಲೆಯಲ್ಲಿ ಅಂತ್ಯವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಮೇಳ್ಯ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅಣ್ಣ ನರಸಿಂಹ ಮೂರ್ತಿಯನ್ನು, 39 ವರ್ಷದ ರಾಮಾಂಜಿ , ಗಂಗಾಧರಪ್ಪ ಕೊಲೆ ಮಾಡಿದ್ದಾರೆ. ತಂದೆ ಹನುಮಂತ ರಾಯಪ್ಪ ಬೆಸ್ಕಾಂ ಉದ್ಯೋಗಿಯಾಗಿದ್ರು. ಇವರ ಮರಣದ ನಂತರ ಪತ್ನಿಗೆ ಪಿಂಚಣಿ ಬರುತ್ತಿತ್ತು. ತಾಯಿ...
- Advertisement -spot_img

Latest News

ಇಸ್ರೋ ಶಕ್ತಿಗೆ ಜಗತ್ತೆ ಬೆರಗು: ಬಾಹ್ಯಾಕಾಶದಿಂದ 4G/5G!

ಅಮೆರಿಕದ AST ಸ್ಪೇಸ್ ಮೊಬೈಲ್ ಕಂಪನಿಗೆ ಸೇರಿದ ಬ್ಲೂಬರ್ಡ್ ಬ್ಲಾಕ್–2 ಉಪಗ್ರಹವನ್ನು ಇಸ್ರೋ ತನ್ನ ಬಲಿಷ್ಠ ಬಹುಪ್ರಚಲಿತ ‘ಬಾಹುಬಲಿ’ ರಾಕೆಟ್ ಅಂತ ಪ್ರಖ್ಯಾತಿ ಪಡೆದಿರುವ LVM3–M6...
- Advertisement -spot_img