Wednesday, August 12, 2026

pention

ತಾಯಿಯ ಪಿಂಚಣಿ ಹಣಕ್ಕೆ ಅಣ್ಣನಿಗೇ ಚಟ್ಟ ಕಟ್ಟಿದ್ರು!!

ತಾಯಿಯ ಪಿಂಚಣಿ ಹಣಕ್ಕಾಗಿ ಅಣ್ಣತಮ್ಮಂದಿರ ಮಧ್ಯೆ ಶುರುವಾದ ಜಗಳ, ಅಣ್ಣನ ಕೊಲೆಯಲ್ಲಿ ಅಂತ್ಯವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಮೇಳ್ಯ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಅಣ್ಣ ನರಸಿಂಹ ಮೂರ್ತಿಯನ್ನು, 39 ವರ್ಷದ ರಾಮಾಂಜಿ , ಗಂಗಾಧರಪ್ಪ ಕೊಲೆ ಮಾಡಿದ್ದಾರೆ. ತಂದೆ ಹನುಮಂತ ರಾಯಪ್ಪ ಬೆಸ್ಕಾಂ ಉದ್ಯೋಗಿಯಾಗಿದ್ರು. ಇವರ ಮರಣದ ನಂತರ ಪತ್ನಿಗೆ ಪಿಂಚಣಿ ಬರುತ್ತಿತ್ತು. ತಾಯಿ...
- Advertisement -spot_img

Latest News

ಗೃಹಜ್ಯೋತಿ ಫಲಾನುಭವಿಗಳೇ ಗಮನಿಸಿ – ಬಿಲ್‌ನಲ್ಲಿ ಈ ಕೋಡ್ ಇದೆಯಾ?

ನೀವು ಕೂಡ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿದ್ದರೆ ಈ ಸುದ್ದಿ ನಿಮ್ಮ ಗಮನಕ್ಕೆ ಇರಲೇಬೇಕು. ನಿಮ್ಮ ಗೃಹಜ್ಯೋತಿ ದಾಖಲೆ ಪರಿಶೀಲನೆ ಯಶಸ್ವಿಯಾಗಿದೆಯೋ ಇಲ್ಲವೋ ಎಂಬುದನ್ನು...
- Advertisement -spot_img