Wednesday, January 21, 2026

people outrage

ಗುಣಮಟ್ಟದ ರೇಷನ್ ಕಳಪೆಯಾಗಿದೆ ಎಂದು ಜನರ ಆಕ್ರೋಶ

www.karnatakatv.net : ರಾಯಚೂರು : ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಸರ್ಕಾರ ಪಡಿತರ ಚೀಟಿಯನ್ನು ಒದಗಿಸಿದೆ. ಆದ್ರೆ ಪಡಿತರ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಗುಣಮಟ್ಟದ ರೇಷನ್  ಕಳಪೆಯಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಹೌದು ರಾಯಚೂರ ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾ.ಪಂ.ವ್ಯಾಪ್ತಿಗೆ ಬರುವ ಹಸಮಕಲ್ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಕಳಪೆ ಗುಣಮಟ್ಟದಿಂದ ಕೂಡಿದ ಗೋಧಿ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img