ನಮಸ್ಕಾರ ಸ್ನೇಹಿತರೆ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು, ಸಾಲದ ಸಮಸ್ಯೆಗಳು ಮತ್ತು ಋಣಾತ್ಮಕ ಶಕ್ತಿಗಳು ಹೀಗೆ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳು ಇರುತ್ತದೆ, ಅದರಲ್ಲಿ ಮುಖ್ಯವಾಗಿ ಹಣಕಾಸಿನ ಸಮಸ್ಯೆ ಎನ್ನುವುದು ಪ್ರತಿಯೊಬ್ಬರಿಗೂ ಕೂಡ ಇರುತ್ತದೆ. ಮನೆಯಲ್ಲಿರುವ ಹಣಕಾಸಿನ ಸಮಸ್ಯೆ ನಿವಾರಣೆಯಾಗಬೇಕು, ಸಾಲದ ಸಮಸ್ಯೆಗಳು ದೂರವಾಗಬೇಕು, ಮನೆಯಲ್ಲಿ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಬೇಕು ಎಂದರೆ ವಿಷ್ಣುವಿನ ಸ್ವರೂಪವಾದ...
www.karnatakatv.net: ಬೆಳಗಾವಿ: ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಿಮಿತ್ಯ ತಾಲೂಕಾಡಳಿತ ವತಿಯಿಂದ ತಹಶೀಲ್ದಾರ್ ಬಸವರಾಜ ನಾಗರಾಳ ಜನರ ಸಮಸ್ಯೆ ಆಲಿಸಿದರು. ನಂತರ ಗ್ರಾಮದ ನಾನಾ ಓಣಿಗಳಲ್ಲಿ ಕಾಲ್ನಡಿಗೆ ಮೂಲಕ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿದರು.
ಗ್ರಾಮದಲ್ಲಿ ರಸ್ತೆಗಳ ಸ್ಥಿತಿಗತಿ ಕುಡಿಯುವ ನೀರು ವಿದ್ಯುತ್ ದೀಪ ಸೇರಿದಂತೆ ಮೂಲಸೌಕರ್ಯಗಳನ್ನು...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...