Tuesday, April 15, 2025

#people suffering

Water problem: ಸಕಾಲಕ್ಕೆ ಮಳೆಯಿಲ್ಲದೆ ಬತ್ತಿಹೋಗುತ್ತಿರುವ ಕೆರೆಗಳು: ಆತಂಕದಲ್ಲಿ ಗ್ರಾಮಸ್ಥರು..!

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಕಿರೆಸೂರು ಗ್ರಾಮದ ಬಳಿ ಇರುವ ಕೆರೆಯಲ್ಲಿ ನೀರು ಬತ್ತಿ ಹೋಗಿತ್ತಿರುವ ಕಾರಣ ಸುತ್ತಮುತ್ತಲಿನ ಹದಿನಾಲ್ಕು ಗ್ರಾಮಗಳಿಗೆ ನೀರಿನ ಆಹಾಕಾರ ಬಂದೊದಗುವ ಆತಂಕ ಎದುರಾಗಿದೆ. ಇದಲ್ಲದೆ ಕುಂದಗೋಳ ತಾಲೂಕಿನ ಹದಿನಾಲ್ಕು ಗ್ರಾಮಗಳಿಗೆ ಇದೇ ಕೆರೆಯಿಂದ ನೀರು ಸರಭರಾಜು ಆಗುತ್ತಿರುವ ಕಾರಣ ಗ್ರಾಮದ ಜನರಿಗೆ ಭಯ ಉಂಟಾಗಿದೆ. ಇದು ಸುಮಾರು 20 ಎಕರೆ ವಿಸ್ತೀರ್ಣದಲ್ಲಿ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img