ಪಿರಿಯಾಪಟ್ಟಣ: ಪಟ್ಟಣದ ಅರಸನ ಕೆರೆ ಸುತ್ತಲೂ ನಿರ್ಮಿಸಿರುವ ವಾಕಿಂಗ್ ಪಾತ್ ಸೂಕ್ತ ನಿರ್ವಹಣೆ ಇಲ್ಲದೆ ನಾಗರಿಕರು ವಾಯುವಿಹಾರ ನಡೆಸಲು ಕಷ್ಟವಾಗಿದೆ. ತ್ಯಾಜ್ಯ ನೀರು ಕೆರೆ ಒಡಲು ಸೇರಿ ಮಲಿನವಾಗುತ್ತಿದೆ.2013 -18ರ ಅವಧಿಯಲ್ಲಿ ಕೆ.ವೆಂಕಟೇಶ್ ಶಾಸಕರಾಗಿದ್ದಾಗ ಸಾರ್ವಜನಿಕರ ಮನವಿಗೆ ಸ್ಪಂದಿಸಿ ₹ 1.2 ಕೋಟಿ ವೆಚ್ಚದಲ್ಲಿ ಪಟ್ಟಣದ ಬಿ.ಎಂ.ರಸ್ತೆಗೆ ಹೊಂದಿಕೊಂಡಂತಿರುವ ಅರಸನ ಕೆರೆ ಸುತ್ತಲೂ ಏರಿ...
ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್...