Monday, February 16, 2026

peoples

Womens : ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಸಾಗರೋಪಾದಿಯಲ್ಲಿ ಸೇರಿದ ನಾರಿಯರು

ಮೈಸೂರು; ಮೈಸೂರಿನಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಷಣೆಯ ಚಾರಿತ್ರಿಕವಾದ ಸಮಾವೇಶದ ಐತಿಹಾಸಿಕ ಸಂದರ್ಭದ ಹೈಲೈಟ್ಸ್ ಗೃಹಲಕ್ಷ್ಮಿ ಯೋಜನೆ ಲೋಕಾರ್ಷಣೆಗೆ ಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ದಕ್ಷಿಣ ಭಾರತದ ತಮಿಳುನಾಡು, ತೆಲಂಗಾಣ, ಆಂಧ್ರ ಮತ್ತು ಕೇರಳದಿಂದಲೂ ಸಾವಿರಾರು ನಾರಿಯರು, ಗೃಹಿಣಿಯರು "ಗೃಹಲಕ್ಷ್ಮಿ" ಉದ್ಘಾಟನೆಗೆ ಸಾಕ್ಷಿಯಾಗಿದ್ದಾರೆ. ಶ್ರಮಿಕ ವರ್ಗದ, ದುಡಿಯುವ ವರ್ಗಗಳ ಮಹಿಳೆಯರು, ಮಹಿಳಾ ಕಾರ್ಮಿಕರು ಮಹಿಳಾ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ...
- Advertisement -spot_img

Latest News

ದೆವ್ವದ ಮನಸ್ಥಿತಿಯವರಿಂದ ದೈವದ ಮಾತು ಹೊರಬರಲು ಸಾಧ್ಯವೇ?: ಪ್ರಿಯಾಂಕ್ ವಿರುದ್ಧ ವಿಜಯೇಂದ್ರ ಗುಡುಗು

Political News: ದಕ್ಷಿಣ ಕನ್ನಡದಲ್ಲಿ ನಿನ್ನೆ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕರಾವಳಿಯಲ್ಲಿನ ಕೋಮುಗಲಭೆಗೆ ಹೆದರಿ ಬೃಹತ್ ಕಂಪನಿಗಳು...
- Advertisement -spot_img