Tuesday, December 23, 2025

pepals

ಯಶಸ್ವಿನಿ ಯೋಜನೆ ಮರು ಜಾರಿ : ರಾಜ್ಯದ ರೈತ ಸಮುದಾಯಕ್ಕೆ ಮೂತ್ತೊಂದು ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯನ್ನು ಆಗಿನ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಮತ್ತೇ ಆ ಯೊಜನೆಯನ್ನು  ಮರು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ...

2 ಡೋಸ್‌ ಪಡೆದವರ ಮನೆ ಬಾಗಿಲಿಗೆ ‘ಸೋಂಕು ಮುಕ್ತ ಸ್ಟಿಕರ್‌ʼ

ನವದೆಹಲಿ: ಕೊರೊನಾ ಲಸಿಕೆ ಅಭಿಯಾನದ ವೇಗ ಹೆಚ್ಚಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂದಿದ್ದು, ಎರಡು ಡೋಸ್‌ ಲಸಿಕೆ ಪೂರ್ಣಗೊಳಿಸಿದ ಕುಟುಂಬಗಳ ಮನೆ ಬಾಗಿಲಿಗೆ ಸ್ಟಿಕರ್‌ ಅಂಟಿಸಬೇಕು ಎಂದಿದೆ.ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಂಡಾವೀಯಾ ಅವ್ರು, ಸರಕಾರೇತರ ಸಂಸ್ಥೆಗಳು, ನಾಗರಿಕ ಸಂಘಟನೆಗಳು ಮತ್ತು ಅಭಿವೃದ್ಧಿ ಪಾಲುದಾರರ ಜತೆ ನಡೆಸಿದ ಸಮಾಲೋಚನೆಯಲ್ಲಿ ಈ ಸಲಹೆ ನೀಡಿದ್ರು.ಇನ್ನು...

ಬೆಂಗಳೂರಿನಲ್ಲಿ ಅಗ್ನಿ ಅವಘಡ, ಆತಂಕದಲ್ಲಿ ಜನತೆ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ, ಎರಡು ಫ್ಲಾಟ್‌ಗಳು ದಗ ದಗ  ಹೊತ್ತಿಉರಿದು ಹೋಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ  ತರಲು ಹರಸಾಹ ಪಡುತ್ತಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನ್‌ ಸಿಟಿಯ ವಸುಂಧರ  ಲೇಔಟ್‌ನಲ್ಲಿರುವ ವಿ ಮ್ಯಾಕ್ಸ್‌ನಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸ್ ಠಾಣೆ ಸಿಬ್ಬಂದಿ ಆಗಮಿಸಿದ್ದು, ಮನೆಯಲ್ಲಿ ಸಿಲುಕಿಕೊಂಡಿದ್ದ ವೃದ್ದೆಯನ್ನು ಸುರಕ್ಷೀತವಾಗಿ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img